ಆಪರೇಷನ್ ಸಂಕ್ರಾಂತಿಗೆ ಉತ್ಸಾಹ ತೋರದ ಯಡಿಯೂರಪ್ಪ?

Jan 13, 2019, 12:41 PM IST

ಕಾಂಗ್ರೆಸ್ ಅತೃಪ್ತ ಶಾಸಕರು ಬಿಜೆಪಿಗೆ ಸೇರಲಿದ್ದಾರೆ, ಸಂಕ್ರಾತಿ ವೇಳೆ ಬಿಜೆಪಿ ಸರ್ಕಾರ ರಚಿಸಲಿದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಪ್ರಬಲವಾಗಿ ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ  ಆಪರೇಷನ್ ಸಂಕ್ರಾಂತಿ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮಾತನಾಡಿದ್ದಾರೆ. ಅವರೇನು ಹೇಳಿದ್ದಾರೆ? ಇಲ್ಲಿದೆ ಫುಲ್ ಡಿಟೆಲ್ಸ್..