ಅಧಿವೇಶನದಲ್ಲಿ ಮೈತ್ರಿ ಸರ್ಕಾರಕ್ಕೆ ಶಾಕ್ ಕೊಡಲು ಬಿಜೆಪಿ ಮಾಸ್ಟರ್ ಪ್ಲ್ಯಾನ್

Dec 9, 2018, 5:57 PM IST

ಬೆಳಗಾವಿ ಅಧಿವೇಶನದಲ್ಲಿ ಮೈತ್ರಿಗೆ ಬಿಸಿ ಮುಟ್ಟಿಸಲು ಬಿಜೆಪಿ ನಿರ್ಧಾರ
ನಾಳೆ ಬೆಳಗ್ಗೆ 11 ಗಂಟೆಗೆ ರೈತರ ಸಮಸ್ಯೆ ಇಟ್ಟುಕೊಂಡು ಬೃಹತ್ ರೈತ ಸಮಾವೇಶ
ಬೆಳಗಾವಿಯ ಸುವರ್ಣ ಸೌಧದ ಮುಂದೆ ಲಕ್ಷಾಂತರ ರೈತರನ್ನು ಸೇರಿಸಲು ಬಿಜೆಪಿ ಸಜ್ಜು
ಬೆಳಗಾವಿಯಲ್ಲಿ ಲಕ್ಷ್ಮಣ್ ಸವದಿ ಹಾಗೂ ಸಂಸದ ಸುರೇಶ್ ಅಂಗಡಿ ಸುದ್ದಿ ಗೋಷ್ಠಿ 
ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ಕೊಡುವುದಕ್ಕೆ ಈ ರೈತ ಸಮಾವೇಶ ಎಂದ ನಾಯಕರು