
ಬೆಂಗಳೂರು, (ಏ.14): ಕೆಎಸ್ ಈಶ್ವರಪ್ಪ ಅವರು ಒಂದು ರೀತಿ ಕಾಂಟ್ರವರ್ಸಿ ಕಿಂಗ್....ಕೆ ಎಸ್ ಈಶ್ವರಪ್ಪ ಮಾತಿಗೆ ನಿಂತ್ರೆ ಬ್ರೇಕ್ ಫೇಲ್: ವಿವಾದಗಳ ಸರದಾರ ಈ ಸಕಲವಿವಾದವಲ್ಲಭ..
ಕೊನೆಗೂ ಸಚಿವ ಸ್ಥಾನಕ್ಕೆ ಈಶ್ವರಪ್ಪ ರಾಜೀನಾಮೆ, ಬಿಜೆಪಿ ಸರ್ಕಾರದ 2ನೇ ವಿಕೆಟ್ ಪತನ
ಹೌದು....ಈಶ್ವರ ಮೂರನೇ ಕಣ್ಣು ಬಿಟ್ರೇ ಬೆಂಕಿ...ಈಶ್ವರಪ್ಪ ಬಾಯಿ ಬಿಟ್ಟರೆ ವಿವಾದದ ಬೆಂಕಿ....ನೂರೆಂಟು ಮಾತು..ನೂರೆಂಟು ವಿವಾದ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.