ತಮ್ಮ ಭ್ರಷ್ಟಾಚಾರ ಸರ್ಮರ್ಥಿಸಿಕೊಳ್ಳಲು ಅಶ್ವತ್ಥನಾರಾಯಣ ಸವಾಲಿಗೆ ಸೋತು ಮಂಕಾದ ಸಿದ್ದು: ಬಿಜೆಪಿ

Published : Jul 19, 2024, 10:24 PM ISTUpdated : Jul 20, 2024, 09:37 AM IST
ತಮ್ಮ ಭ್ರಷ್ಟಾಚಾರ ಸರ್ಮರ್ಥಿಸಿಕೊಳ್ಳಲು ಅಶ್ವತ್ಥನಾರಾಯಣ ಸವಾಲಿಗೆ ಸೋತು ಮಂಕಾದ ಸಿದ್ದು: ಬಿಜೆಪಿ

ಸಾರಾಂಶ

ಸಿದ್ದರಾಮಯ್ಯ ಸಾಹೇಬರು ತಮ್ಮ ಭ್ರಷ್ಟಾಚಾರದ ಸರ್ಮರ್ಥನೆ ಮಾಡಿಕೊಳ್ಳಲು ಹೋಗಿ ಅಧಿವೇಶನದಲ್ಲಿ ಮಾಜಿ ಉಪಮುಖ್ಯಮಂತ್ರಿ ಸಿ.ಎನ್‌. ಅಶ್ವತ್ಥನಾರಾಯಣ ಅವರ ಸವಾಲಿಗೆ ಸೋತು ಮಂಕಾಗಿದ್ದಾರೆ: ಬಿಜೆಪಿ

ಬೆಂಗಳೂರು(ಜು.19):  ರಾಜ್ಯದ ಜನರಿಗೆ 40 ಪರ್ಸೆಂಟ್‌ ಸುಳ್ಳು ಹೇಳಿ ಅಧಿಕಾರ ಹಿಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 100 ಪರ್ಸೆಂಟ್‌ ಭ್ರಷ್ಟರಾಗಿದ್ದಾರೆ ಎಂದು ರಾಜ್ಯ ಬಿಜೆಪಿ ಆರೋಪಿಸಿದೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿರುವ ಬಿಜೆಪಿ, ಸಿದ್ದರಾಮಯ್ಯ ಸಾಹೇಬರು ತಮ್ಮ ಭ್ರಷ್ಟಾಚಾರದ ಸರ್ಮರ್ಥನೆ ಮಾಡಿಕೊಳ್ಳಲು ಹೋಗಿ ಅಧಿವೇಶನದಲ್ಲಿ ಮಾಜಿ ಉಪಮುಖ್ಯಮಂತ್ರಿ ಸಿ.ಎನ್‌. ಅಶ್ವತ್ಥನಾರಾಯಣ ಅವರ ಸವಾಲಿಗೆ ಸೋತು ಮಂಕಾಗಿದ್ದಾರೆ.

ಬಿಜೆಪಿ-ಜೆಡಿಎಸ್‌ ಮೈತ್ರಿ ಖತಂ ಎಂದ ಯೋಗೇಶ್ವರ್ : ಡಿ.ಕೆ. ಶಿವಕುಮಾರ್‌ ಹೇಳಿದ್ದಿಷ್ಟು

ಕಾಂಗ್ರೆಸ್ಸಿಗರು ಕುಂಬಳಕಾಯಿ ಕಳ್ಳ ಎಂದರೆ ನಾನೇ ಎಂದು ಹೆಗಲು ಮುಟ್ಟಿಕೊಂಡು ನೋಡಿದ್ದಾರೆ. ರಾಜೀನಾಮೆ ನೀಡುವುದು ಬಿಟ್ಟು ಭಂಡತನದಿಂದ ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂತಿರುವುದು ಅವರು ಭ್ರಷ್ಟರಾಗಿರುವುದಕ್ಕೆ ಸಾಕ್ಷಿ. ನಿಷ್ಠರಾಗಿದ್ದರೆ ರಾಜೀನಾಮೆ ಕೊಟ್ಟು ನಾಡಿನ ಜನತೆ ಮುಂದೆ ಸಾಬೀತುಪಡಿಸುತ್ತಿದ್ದರು ಎಂದು ಬರೆದಕೊಂಡಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ