'ಹೊರಗಿನಿಂದ ಬಂದವರಿಗಾಗಿ ಕಷ್ಟ ಅನುಭವಿಸಬೇಕಾಗಿದೆ' ಎಲ್ಲರ ಮುನಿಸು ಸೈನಿಕನ ಮೇಲೆ!

Published : Jan 13, 2021, 04:34 PM ISTUpdated : Jan 13, 2021, 04:48 PM IST
'ಹೊರಗಿನಿಂದ ಬಂದವರಿಗಾಗಿ ಕಷ್ಟ ಅನುಭವಿಸಬೇಕಾಗಿದೆ'  ಎಲ್ಲರ ಮುನಿಸು ಸೈನಿಕನ ಮೇಲೆ!

ಸಾರಾಂಶ

ಸಂಕ್ರಾಂತಿಗೆ ಸಂಪುಟ ವಿಸ್ತರಣೆ/ ಸಿಎಂ ವಿರುದ್ಧ ಆಕ್ರೋಶ ಹೊರಹಾಕಿದ ಶಾಸಕರು/ ಬಹಿರಂಗವಾಗಿಯೇ ಅಸಮಾಧಾನ ಯೋಡಿಕೊಂಡ ಶಿವನಗೌಡ ನಾಯಕ್/ ಹೊರಗಿನಿಂದ ಬಂದವರಿಗಾಗಿ ನಾವು ಕಷ್ಟ ಅನುಭವಿಸಬೇಕಾಗಿದೆ.

ಬೆಂಗಳೂರು( ಜ.  13) ಸಂಕ್ರಾಂತಿಗೆ ಸಂಪುಟ ವಿಸ್ತರಣೆಯಾಗಿದೆ. ಯಡಿಯೂರಪ್ಪ ಸಂಪುಟಕ್ಕೆ ಹೊಸಬರ ಸೇರ್ಪಡಯಾಗಿದೆ.  ಆದರೆ ಇನ್ನೊಂದು ಕಡೆ ಅಸಮಾಧಾನ ಸ್ಫೋಟವಾಗಿದೆ.

ಸೋತ ಯೋಗೇಶ್ವರ  ಮತ್ರಿಯಾದ ಒಳಗುಟ್ಟು

ಸಿಪಿ ಯೋಗೇಶ್ವರ ವಿರುದ್ಧ ಅನೇಕ ಶಾಸಕರು ಅಸಮಾಧಾನ ಹೊರಹಾಕಿದ್ದಾರೆ. ಸಿಎಂ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ  ಸ್ಫೋಟವಾಗಿದೆ.  ದೇವದುರ್ಗ ಶಾಸಕ ಶಿವನಗೌಡ ನಾಯಕ ಆಕ್ರೋಶ ಹೊರ ಹಾಕಿದ್ದಾರೆ. 

ಹೊನ್ನಾಳಿ ಶಾಸಕ ಎಂಪಿ ರೇಣುಕಾಚಾರ್ಯ, ಶಾಸಕ ರಾಮ್  ದಾಸ್ ಸಹ ಆಕ್ರೋಶ ಹೊರಹಾಕಿದ್ದಾರೆ. 

"

"

"

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯಾವುದೇ ಕ್ಷಣದಲ್ಲಾದರೂ ಡಿ.ಕೆ. ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಉದಯ ಕದಲೂರು ಓಪನ್ ಹೇಳಿಕೆ
ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು: ಚಾರಿತ್ರಿಕ ಆದೇಶಕ್ಕೆ ಕಾನೂನು ಬಲ