ಮುನಿರತ್ನ ಪರ ಬ್ಯಾಟ್ ಬೀಸಿದ ಎಂಟಿಬಿ, ಮಂತ್ರಿ ಸ್ಥಾನ ಖಚಿತ!

Published : Jul 15, 2021, 09:38 PM IST
ಮುನಿರತ್ನ ಪರ ಬ್ಯಾಟ್ ಬೀಸಿದ ಎಂಟಿಬಿ, ಮಂತ್ರಿ ಸ್ಥಾನ ಖಚಿತ!

ಸಾರಾಂಶ

* ಸಚಿವ ಎಂಟಿಬಿಯಿಂದ ಫುಡ್ ಕಿಟ್ ವಿತರಣೆ * ಸಚಿವ ಸಂಪುಟ ವಿಸ್ತರಣೆ ಚರ್ಚೆ ನಡೆದಿದೆ * ಮುನಿರತ್ನ ಪರ ಬ್ಯಾಟ್ ಬೀಸಿದ ಎಂಟಿಬಿ

ಹೊಸಕೋಟೆ(ಜು.  15)  ಮಳೆ ನಡುವೆ ಸಚಿವ ಎಂಟಿಬಿ ನಾಗರಾಜ್  ಆಟೋ ಚಾಲಕರಿಗೆ ಪುಡ್ ಕಿಟ್ ವಿತರಣೆ ಮಾಡಿದ್ದಾರೆ. ಕಾರ್ಮಿಕ ಇಲಾಖೆಯಿಂದ ಬಂದಿರುವ ಕಿಟ್ ಗಳ ವಿತರಣೆ ಮಾಡಿದ್ದಾರೆ. ನೂರಾರು ಆಟೋ ಚಾಲಕರು ಕಿಟ್ ಪಡೆದುಕೊಂಡಿದ್ದಾರೆ.

ಆಟೋಗಳ ಸಮೇತ ಕಿಟ್ ಪಡೆಯಲು ಆಗಮಿಸಿರೂ ಚಾಲಕರು ಆಗಮಿಸಿದ್ದರು. ಹೊಸಕೋಟೆ ಮತ್ತು ಕೆಆರ್ ಪುರಂ ಕಡೆಗಳಿಂದ ಆಗಮಿಸಿರೂ ಆಟೋ ಚಾಲಕರು ಕಿಟ್ ಪಡೆದುಕೊಂಡರು. ಕೊರೊನಾ ಸಂಕಷ್ಟದಲ್ಲಿರೂ ಚಾಲಕರಿಗೆ  ಕಿಟ್ ನೀಡಲಾಗಿದೆ.

ದಿಲ್ಲಿಗೆ ಹೊರಟ ಸಿಎಂ ಯಡಿಯೂರಪ್ಪ

ಸಚಿವ ಸಂಪುಟ ವಿಸ್ತರಣೆ ಮಾಡಬೇಕು ಅಂತ ಸಾಕಷ್ಟು ದಿನಗಳಿಂದ ಚರ್ಚೆ ನಡೆಯುತ್ತಿದೆ. ಈಗ ಮಾಡಬೇಕು ಅಂತ ಏನೋ ನಡೆಯುತ್ತಿದೆ. 2 - 3  ದಿನಗಳಲ್ಲಿ ಸಿಎಂ ದೆಹಲಿಗೆ ಹೋಗೋ ಸಾಧ್ಯತೆಯಿದೆ. ಮುನಿರತ್ನ ಸಹ ಜನರಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಅವರನ್ನು ಮಂತ್ರಿ ಮಾಡಬೇಕು ಅಂತ ಹತ್ತಾರು ಬಾರಿ ಸಿಎಂ ಜೊತೆ ಚರ್ಚೆ ಮಾಡಿದ್ದೇವೆ ಎಂದು  ನಾಗರಾಜ್ ತಿಳಿಸಿದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!