ಡೆಲ್ಲಿಯಲ್ಲಿರೋ ಬಿಜೆಪಿ ಶಾಸಕರು ನನ್ನವರೇ! ಸಿಎಂ ಮಾತಿನ ಏನ್ ಮರ್ಮ?

Jan 14, 2019, 8:04 PM IST

ರಾಜ್ಯ ರಾಜಕಾರಣದಲ್ಲಿ ಆಪರೇಷನ್ ಸಂಕ್ರಾಂತಿಯದ್ದೇ ಸದ್ದು. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಎಚ್.ಡಿ. ಕುಮಾರಸ್ವಾಮಿ, ಆಪರೇಷನ್ ಕಮಲ ಪ್ರಯತ್ನ ನಡೆಯುತ್ತಿರುವುದನ್ನು ಒಪ್ಪಿಕೊಂಡಿದ್ದಾರೆ. ಯಾವ ಶಾಸಕರು ಎಲ್ಲಿದ್ದಾರೆ, ಏನು ಮಾಡ್ತಿದ್ದಾರೆ? ಯಾರಿಗೆ ಏನು ಆಮಿಷ ಒಡ್ಡಲಾಗುತ್ತಿದೆ ಎಂಬ ಎಲ್ಲಾ ವಿಚಾರವೂ ನನಗೆ ಗೊತ್ತಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.