Jan 16, 2019, 12:59 PM IST
ಮೈತ್ರಿ ಸರ್ಕಾರ ಉಳಿಸಲು ನಾಲ್ವರು ಹಾಲಿ ಸಚಿವರ ಪದತ್ಯಾಗಕ್ಕೆ ರಾಹುಲ್ ಗಾಂಧಿ ಸೂಚನೆ ನೀಡಿದ್ದು, ಪಕ್ಷೇತರ ಶಾಸಕ ನಾಗೇಶ್, ಹಾಗೂ ಅತೃಪ್ತ ಶಾಸಕರಿಗೆ ಸಚಿವ ಸ್ಥಾನ ನೀಡಲು ನಿರ್ದೆಶಿಸಿದ್ದಾರೆ. ಹಾಗಾದರೆ ಯಾವ್ಯಾವ ಹಿರಿಯ ಸಚಿವರ ತಲೆದಂಡವಾಗಲಿದೆ? ಇಲ್ಲಿದೆ ಡೀಟೆಲ್ಸ್...