Feb 20, 2019, 4:35 PM IST
ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ಜೆಡಿಎಸ್- ಕಾಂಗ್ರೆಸ್ ನಡುವೆ ಸೀಟು ಹಂಚಿಕೆ ಕುರಿತು ಮಾತಿನ ಚಕಮಕಿ ಆರಂಭವಾಗಿದೆ. ಎಚ್.ಡಿ. ಕುಮಾರಸ್ವಾಮಿ ಮಂಗಳವಾರ ನೀಡಿರುವ ‘ಭಿಕ್ಷುಕ’ ಹೇಳಿಕೆಗೆ ಸಂಬಂಧಿಸಿ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದಾರೆ.