
ಬೆಂಗಳೂರು (ಆ.10) : ಮುಖ್ಯಮಂತ್ರಿಗಳ ಧರ್ಮಪತ್ನಿ ಪಾರ್ವತಿ ಅವರು ಎಂದೂ ಅಧಿಕಾರ ದುರ್ಬಳಕೆ ಮಾಡಿಕೊಂಡವರಲ್ಲ. ಮುಖ್ಯಮಂತ್ರಿ ಪತ್ನಿಯಾಗಿದ್ದರೂ ದೇವಾಲಯಕ್ಕೆ ಹೋದರೆ ಸರದಿ ಸಾಲಿನಲ್ಲಿ ನಿಂತವರು ಎಂದು ಡಿ.ಕೆ. ಶಿವಕುಮಾರ್ ಹೇಳಿದರು.
ನಮ್ಮಲ್ಲಿನ ಅನೇಕ ಸಚಿವರೇ ಅವರ ಮುಖ ನೋಡಿಲ್ಲ. ಸಿದ್ದರಾಮಯ್ಯ(Siddaramaiah) ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದಾಗಲೂ ಅವರು ಕಾಣಿಸಿಕೊಳ್ಳಲಿಲ್ಲ. ಅಂತಹ ಹೆಣ್ಣಿನ ಬಗ್ಗೆ ಅಧಿಕಾರ ದುರುಪಯೋಗದ ಆರೋಪ ಮಾಡುತ್ತೀರಲ್ಲಾ? ನಿಮ್ಮ ಈ ಪಾಪವನ್ನು ಮುಖ್ಯಮಂತ್ರಿಗಳು ಹಾಗೂ ಪಾರ್ವತಿ ಅವರು ಕ್ಷಮಿಸಿದರೂ ಬೆಟ್ಟದ ಮೇಲಿರುವ ತಾಯಿ ಚಾಮುಂಡೇಶ್ವರಿ ಕ್ಷಮಿಸುವುದಿಲ್ಲ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.
ಸಿದ್ದು ವರ್ಷನ್-2 ಅಂದ್ರೆ ಬನಾನಾ ರಿಪಬ್ಲಿಕ್! - ಅರವಿಂದ್ ಬೆಲ್ಲದ್ ವಿಶೇಷ ಅಂಕಣ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.