ಮಂಡ್ಯದಲ್ಲಿ ಎಚ್‌ಡಿಕೆ ಸ್ಪರ್ಧಿಸಿದರೆ ಭಯವಿಲ್ಲ: ಚಲುವರಾಯಸ್ವಾಮಿ

By Kannadaprabha NewsFirst Published Apr 18, 2023, 3:20 AM IST
Highlights

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿದರೆ ನಮಗೆ ಯಾವುದೇ ಭಯ, ಆತಂಕ ಇಲ್ಲ. ಮಂಡ್ಯದ ಜನರು ಸ್ವಾಭಿಮಾನಿಗಳು. ಅವರು ಹೊರಗಿನವರಿಗೆಂದೂ ಅವಕಾಶ ನೀಡುವುದಿಲ್ಲ. ಅದು 2019ರ ಚುನಾವಣೆಯಲ್ಲೇ ಸಾಬೀತಾಗಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಎನ್‌.ಚಲುವರಾಯಸ್ವಾಮಿ ತಿಳಿಸಿದರು. 
 

click me!