ವಿವಿಧ ನಿಗಮ ಮಂಡಳಿಗಳಿಗೆ ಹೊಸ ಅಧ್ಯಕ್ಷರ ನೇಮಕ, ಪಕ್ಷ ನಿಷ್ಠರಿಗೆ ಅವಕಾಶ

Published : Jul 25, 2022, 08:46 PM ISTUpdated : Jul 25, 2022, 09:26 PM IST
ವಿವಿಧ ನಿಗಮ ಮಂಡಳಿಗಳಿಗೆ ಹೊಸ ಅಧ್ಯಕ್ಷರ ನೇಮಕ, ಪಕ್ಷ ನಿಷ್ಠರಿಗೆ ಅವಕಾಶ

ಸಾರಾಂಶ

ರಾಜ್ಯದ ವಿವಿವಧ ನಿಗಮ ಮಂಡಳಿಗಳಿಗೆ ಹೊಸ ಅಧ್ಯಕ್ಷರನ್ನ ನಾಮನಿರ್ದೇಶನ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದು, ಮುಂಬರುವ ವಿಧಾನಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಪಕ್ಷ ಸಂಘಟನೆಯಲ್ಲಿರುವ ಮುಖಂಡರುಗಳಿಗೆ ಅವಕಾಶ ನೀಡಲಾಗಿದೆ. ಹಾಗಾದ್ರೆ, ಯಾರಿಗೆ ಯಾವ ನಿಗಮ ಮಂಡಳಿ ಎನ್ನು ಪಟ್ಟಿ ಈ ಕೆಳಗಿನಂತಿದೆ. 

ಬೆಂಗಳೂರು, (ಜುಲೈ.25): ಕರ್ನಾಟಕದ ವಿವಿಧ ನಿಗಮ ಮಂಡಳಿಗಗಳಿಗೆ ಹೊಸ ಅಧ್ಯಕ್ಷರನ್ನ ನಾಮನಿರ್ದೇಶನ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ವಿವಿಧ ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಮಾಡಿ ಇಂದು(ಸೋಮವಾರ) ಸರ್ಕಾರಆದೇಶ ಹೊರಡಿಸಿದ್ದು, ಪಕ್ಷ ನಿಷ್ಠ ನಾಯಕರುಗಳಿಗೆ ಮಣೆ ಹಾಕಲಾಗಿದೆ. ಮುಂಬರುವ ವಿಧಾನಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಪಕ್ಷ ಸಂಘಟನೆಗೆ ಶ್ರಮಿಸುತ್ತಿರುವರಿಗೆ ಮುಖಂಡರುಗಳಿಗೆ ನಿಗಮ ಮಂಡಳಿ ನೀಡಲಾಗಿದೆ.

ಕೊನೆಗೂ ನಿಗಮ ಮಂಡಳಿ ನೇಮಕಾತಿ ರದ್ದು; ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

ಇತ್ತೀಚೆಗೆ ಅಷ್ಟೇ 47 ನಿಗಮ ಮಂಡಳಿಗಳ  ಪೈಕಿ 22 ಅಧ್ಯಕ್ಷರ ನೇಮಕಾತಿಯನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿತ್ತು. ಶಾಸಕರು, ಮಾಜಿ ಶಾಸಕರು ಅಧ್ಯಕ್ಷರಿರುವ ನಿಗಮ ಮಂಡಳಿ ಬಿಟ್ಟು ಉಳಿದ 22 ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಾತಿಯನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿತ್ತು. ಇದೀಗ ಆ ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಮಾಡಿದ್ದು, ಯಾರಿಗೆ ಯಾವ ನಿಗಮದ ಅಧ್ಯಕ್ಷರ ನೇಮಕಾತಿಯನ್ನು ನೀಡಲಾಗಿದೆ ಎನ್ನುವುದರ ವಿವರ ಈ ಕೆಳಗಿನಂತಿದೆ. 

ನಿಗಮ-ಮಂಡಳಿಗೆ ಹೊಸ ಅಧ್ಯಕ್ಷರ ಪಟ್ಟಿ 
1. ಸಫಾಯಿ ಕರ್ಮಚಾರಿ ನಿಗಮ - ಕೆ.ಪಿ.ವೆಂಕಟೇಶ್
2. ಅಲೆಮಾರಿ ಅಭಿವೃದ್ಧಿ ನಿಗಮ-ದೇವೇಂದ್ರನಾಥ್.ಕೆ
3. ಕಾಡುಗೊಲ್ಲ ಅಭಿವೃದ್ಧಿ ನಿಗಮ-ಚಂಗಾವರ ಮಾರಣ್ಣ
4. ವಸ್ತುಪ್ರದರ್ಶನ ಪ್ರಾಧಿಕಾರ-ಮಿರ್ಲೆ ಶ್ರೀನಿವಾಸ
5. ಮಾವು ಅಭಿವೃದ್ಧಿ ನಿಗಮ-ಎಂ.ಕೆ.ವಾಸುದೇವ್
6. ದ್ರಾಕ್ಷಿ, ವೈನ್ ಬೋರ್ಡ್​ - N.M.ರವಿ ನಾರಾಯಣ ರೆಡ್ಡಿ
7. ರೇಷ್ಮೆ ಮಾರಾಟ ಮಂಡಳಿ - ಬಿ.ಸಿ.ನಾರಾಯಣ ಸ್ವಾಮಿ
8. ಲಿಂಬೆ ಅಭಿವೃದ್ಧಿ ಮಂಡಳಿ-ಚಂದ್ರಶೇಖರ ಕವಟಗಿ
9. ಗೇರು ಅಭಿವೃದ್ಧಿ ನಿಗಮ-ಮಣಿರಾಜ ಶೆಟ್ಟಿ
10.ಪಶ್ಚಿಮ ಘಟ್ಟಗಳ ಕಾರ್ಯಪಡೆ - ಗೋವಿಂದ ನಾಯ್ಕ್
11. ಮೈಸೂರು ಮೃಗಾಲಯ ಪ್ರಾಧಿಕಾರ-M.ಶಿವಕುಮಾರ್
12. ಅರಣ್ಯ ಅಭಿವೃದ್ಧಿ ನಿಗಮ-ರೇವಣ್ಣಪ್ಪ ಕೋಳಗಿ
13. ಜೀವ ವೈವಿದ್ಯ ಮಂಡಳಿ - ರವಿಕಾಳಪ್ಪ
14. ಕುರಿ, ಉಣ್ಣೆ ಅಭಿವೃದ್ಧಿ ನಿಗಮ-ಧರ್ಮಣ್ಣ ದೊಡ್ಡಮನೆ
15. ಮೀನುಗಾರಿಕೆ ಅಭಿವೃದ್ಧಿ ನಿಗಮ-A.V.ತೀರ್ಥರಾಮ
16. ಪೇಂಟ್ಸ್, ವಾರ್ನಿಷ್ - ರಘು ಕೌಟಿಲ್ಯ
17. ಜವಳಿ ಅಭಿವೃದ್ಧಿ ನಿಗಮ- ವಿರೂಪಾಕ್ಷಗೌಡ
18. ಖಾದಿ, ಗ್ರಾಮೋದ್ಯೋಗ ಮಂಡಳಿ-K.V.ನಾಗರಾಜ್
19. ಕರಕುಶಲ ಅಭಿವೃದ್ಧಿ ನಿಗಮ-ಮಾರುತಿ ಅಷ್ಟಗಿ
20. ತುಂಗಾಭದ್ರ ಯೋಜನೆ (ಕಾಡಾ)-ಕೊಲ್ಲಾ ಶೇಷಗಿರಿ ರಾವ್
21. ಕಾವೇರಿ ಜಲಾನಯನ ಯೋಜನೆ-ನಿಜಗುಣರಾಜು
22. ಮದ್ಯಪಾನ ಸಂಯಮ ಮಂಡಳಿ-ಮಲ್ಲಿಕಾರ್ಜುನ ತುಬಾಕಿ

ವಜಾಗೊಂಡಿದ್ದ ನಿಗಮ ಮಂಡಳಿ ಅಧ್ಯಕ್ಷರ ಪಟ್ಟಿ
* ಎಲ್.ಆರ್.ಮಹದೇವಸ್ವಾಮಿ: ಕರ್ನಾಟಕ ಮೃಗಾಲಯ ಪ್ರಾಧಿಕಾರ, ಮೈಸೂರು
* ರವಿ ಕುಶಲಪ್ಪ: ಕರ್ನಾಟಕ ರಾಜ್ಯ ಪಶ್ಚಿಮ ಘಟ್ಟಗಳ ಸಂರಕ್ಷಣ ಕಾರ್ಯಪಡೆ ಸಮಿತಿ
* ಮಣಿರಾಜ ಶೆಟ್ಟಿ: ಕರ್ನಾಟಕ ಗೇರು ಅಭಿವೃದ್ಧಿ ನಿಗಮ ನಿಯಮತ, ಮಂಗಳೂರು
* ಅನಂತ ಹೆಗಡೆ ಅಶೀಸರ್: ಕರ್ನಾಟಕ ಜೀವ ವೈವಿದ್ಯ ಮಂಡಳಿ
* ಮುಕ್ತಾರ್ ಹುಸೇನ್ ಫಕ್ರುದ್ದಿನ್ ಪಠಾಣಸಾ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ನಿಯಮಿತ, ಬೆಂಗಳೂರು
* ತಮ್ಮೇಶ್ ಗೌಡ ಎಚ್.ಸಿ: ಕರ್ನಾಟಕ ವಿದ್ಯುತ್ ಕಾರ್ಖಾನೆ ನಿಯಮಿತ, ಬೆಂಗಳೂರು
* ಸಂತೋಷ್ ರೈ ಬೋಳಿಯಾರ್: ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್, ಬೆಂಗಳೂರು
* ಡಾ.ಎಂ.ಎನ್.ನಂದೀಶ್ ಹಂಜೆ: ಕನ್ನಡ ಪುಸ್ತಕ ಪ್ರಾಧಿಕಾರ
* ಸುನೀಲ್ ಪುರಾಣಿಕ್: ಕರ್ನಾಟಕ ಚಲನಚಿತ್ರ ಅಕಾಡಮಿ, ಬೆಂಗಳೂರು
* ಆನಂದ ಆ ಶ್ರೀ ಉಪ್ಪಳ್ಳಿ: ರಾಜ್ಯ ಮಟ್ಟದ ಸಾವಯವ ಕೃಷಿ ಉತ್ಪನ್ನ ಮಟ್ಟದ ಅಧಿಕಾರಯುಕ್ತ ಸಮಿತಿ
* ಲಿಂಗರೆಡ್ಡಿ ಗೌಡ: ಕರ್ನಾಟಕ ತೊಗರಿ ಅಭಿವೃದ್ಧಿ ಮಂಡಳಿ.
* ಹನುಮನಗೌಡ ಬೆಳಗುರ್ಕಿ- ಕೃಷಿ ಬೆಲೆ ಆಯೋಗ
* ಎಸ್‌. ಶಿವಲಿಂಗಯ್ಯ - ಅಚ್ಚುಕಟ್ಟು ಅಭಿವೃದ್ದೀ ಪ್ರಾಧಿಕಾರ ಕಾವೇರಿ ಜಲಾನಯನ ಯೋಜನೆ (ಕಾಡಾ), ಮೈಸೂರು.
* ಶರಣಪ್ಪ ತಳವಾರ - ಅಚ್ಚುಕಟ್ಟು ಅಭಿವೃದ್ದಿ ಪ್ರಾಧಿಕಾರ ಕೃಷ್ಣಾ ಮೇಲ್ದಂಡೆ ಯೋಜನೆ (ಕಾಡಾ), ಭೀಮರಾಯನ ಗುಡಿ ಕಲಬುರುಗಿ
* ತಿಪ್ಪೇರುದ್ರ ಸ್ವಾಮಿ ಬಿ.ಹೆಚ್‌, ಎಂ ವಕೀಲರು- ಅಚ್ಚುಕಟ್ಟುಪ್ರದೇಶಾಭೀವೃದ್ದಿ ಪ್ರಾಧಿಕಾರ, ತುಂಗಭದ್ರ ಯೋಜನೆ,(ಕಾಡಾ)
* ಕಾಂತಿಲಾಲ್‌ ಕೇವಲ ಚಂದ್ರ ಬನ್ಸಾಲಿ- ಕರ್ನಾಟಕ ದ್ರಾಕ್ಷಿರಸ ಮಂಡಳಿ ಬೆಂಗಳೂರು
* ಕೆ.ವಿ ನಾಗರಾಜ ಬಿಎನ್‌ ವೆಂಕಟಪ್ಪ- ಕರ್ನಾಟಕ ರಾಜ್ಯ ಮಾವು ಅಭಿವೃದ್ದಿ ಮತ್ತು ಮಾರುಕಟ್ಟೆ ನಿಗಮ ನಿಯಮಿತ, ಬೆಂಗಳೂರು.
* ಸವಿತ ವಿಶ್ವನಾಥ್‌ ಅಮರ ಶೆಟ್ಟಿ - ಕರ್ನಾಟಕ ರೇಷ್ಮೆ ಮಾರಾಟ ಮಂಡಳಿ ನಿಯಮಿತ, ಬೆಂಗಳೂರು
* ಎಸ್‌. ಆರ್‌. ಗೌಡ - ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತ, ಬೆಂಗಳೂರು.
* ಆಶೋಕ್‌ ಎಸ್. ಅಲ್ಲಾಪುರ- ಕರ್ನಾಟಕ ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿ, ಇಂಡಿ, ವಿಜಯಪುರ
* ಎಂ ಜಯದೇವ ಬಿನ್‌ ಮರಿಯಪ್ಪ - ಬೆಂಗಳೂರು - ಮೈಸೂರು ಮೂಲ ಸೌಕರ್ಯ ಕಾರಿಡಾರ್‌ ಪ್ರದೇಶ ಯೋಜನಾ ಪ್ರಾಧಿಕಾರ, ಬೆಂಗಳೂರು
* ಶರಣು ಬಿ ತಳ್ಳಿಕೇರಿ- ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರು.
* ಹೆಚ್. ಹನುಮಂತಪ್ಪ- ಕರ್ನಾಟಕ ರಾಜ್ಯ ಸಫಾಯಿ ಕರ್ಮಾಚಾರಿ ಅಭಿವೃದ್ಧಿ ನಿಗಮ, ಬೆಂಗಳೂರು
* ಎಂ.ರಾಮಚಂದ್ರಪ್ಪ: ಕೇಂದ್ರ ಪರಿಹಾರ ಸಮಿತಿ, ಬೆಂಗಳೂರು
* ಬಾಬು ಪತ್ತಾರ್: ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ನಿಯಮಿತ ಬೆಂಗಳೂರು
* ಕೆ.ರವೀಂದ್ರ ಶೆಟ್ಟಿ: ಕರ್ನಾಟಕ ಅಲೆಮಾರಿ/ ಅರೆ ಅಲೆಮಾರಿ ಅಭಿವೃದ್ಧಿ ನಿಗಮ
* ಡಾ.ಆರ್ ಅನುರಾಧ ಪಾಟೀಲ್: ಡಿ.ದೇವರಾಜ ಅರಸ್ ಸಂಶೋಧನಾ ಸಂಸ್ಥೆ
* ಕೆ.ರತ್ನಪ್ರಭ: ಕರ್ನಾಟಕ ಕೌಶಲ್ಯ ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು
* ಎನ್.ವಿ.ಪಣೀಶ್: ಮೈಸೂರು ಪೈಂಟ್ಸ್ ಮತ್ತು ವಾರ್ನಿಸ್ ನಿಯಮಿತ, ಮೈಸೂರು
* ಈರಣ್ಣ, ಶಿ.ಜಡಿ: ಕರ್ನಾಟಕ ಬಾಲ ವಿಕಾಸ ಅಕಾಡೆಮಿ, ಧಾರವಾಡ
* ಶೃತಿ: ಕರ್ನಾಟಕ ರಾಜ್ಯ ಮಧ್ಯಪಾನ ಸಂಯಮ ಮಂಡಳಿ, ಬೆಂಗಳೂರು
* ಅಣ್ಣಪ್ಪ – ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆ (ಜಂಗಲ್ ಲಾಡ್ಜ್‌ಸ್ ಅಂಡ್ ರೆಸಾರ್ಟ್ಸ್ ಲಿಮಿಟೆಡ್), ಬೆಂಗಳೂರು
* ಕೆ. ಹೇಮಂತ ಕುಮಾರ್ ಗೌಡ – ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ, ಮೈಸೂರು
* ಶಶಿಕಲಾ ವಿ. ಟೆಂಗಳಿ – ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ಹಾಗೂ ವಿಕಲಚೇತನ ಮತ್ತು ಹಿರಿಯ ನಾಗರಿಕರ ಸಬಲೀಕರಣ ನಿಗಮ
* ಅಂತೋಣಿ ಸಬಾಸ್ಟೀಯನ್‌ – ಕರ್ನಾಟಕ ರಾಜ್ಯ, ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಬೆಂಗಳೂರು
* ಪ್ರಮೀಳ ನಾಯ್ಡು ಆ‌ರ್‌. – ಕರ್ನಾಟಕ ರಾಜ್ಯ ಮಹಿಳಾ ಆಯೋಗ, ಬೆಂಗಳೂರು
* ಚಿಕ್ಕಮ್ಮ ಬಸವರಾಜ – ಬಾಲ ಭವನ ಸೂಸೈಟಿ, ಬೆಂಗಳೂರು
* ಹರಿಕೃಷ್ಣ ಬಂಟ್ಟಾಳ – ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ (ಕಿಯೋನಿಕ್ಸ್)
* ಜೀವನ ಮೂರ್ತಿ ಎಸ್. – ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ, ಚಿತ್ರದುರ್ಗ
* ಸಿ. ಮುನಿಕೃಷ್ಣ – ಕರ್ನಾಟಕ ಮಾರುಕಟ್ಟೆ, ಕನ್ಸಲ್ಟೆಂಟ್ಸ್ ಮತ್ತು ಏಜೆನ್ಸಿಸ್ ಲಿಮಿಟೆಡ್
* ಬೇಳೂರು ರಾಘವೇಂದ್ರ ಶೆಟ್ಟಿ – ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ, ನಿಗಮ ನಿಯಮಿತ, ಬೆಂಗಳೂರು
* ಕೃಷ್ಣಪ್ಪ ಗೌಡ ಎನ್. ಆರ್. – ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಬೆಂಗಳೂರು
* ಎಸ್. ಲಿಂಗಮೂರ್ತಿ – ಮೈಸೂರು ಸ್ಟೇಟ್ ಮಿನರಲ್ಸ್‌ ಕಾರ್ಪೋರೇಷನ್‌ ಲಿಮಿಟೆಡ್, ಬೆಂಗಳೂರು
* ಬಿ.ಕೆ. ಮಂಜುನಾಥ್‌ – ಕರ್ನಾಟಕ ರಾಜ್ಯ ತೆಂಗಿನ ನಾರಿನ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರು
* ಶಿವಲಿಂಗೇಗೌಡ ಜೆ. ಬಿನ್‌ ಜವರೇಗೌಡ – ಮೈಸೂರು ಸಕ್ಕರೆ ಕಾರ್ಖಾನೆ, ಮಂಡ್ಯ.
* ರಾಜ್ಯಮಟ್ಟದ ನಿಗಮ, ಮಂಡಳಿ/ಪ್ರಾಧಿಕಾರಗಳ ಉಪಾಧ್ಯಕ್ಷರ ನಾಮನಿರ್ದೇಶನ ರದ್ದು
* ಕೆ.ರೇವಣ್ಪ ಕೋಳಗಿ: ಕರ್ನಾಟಕ ಅರಣ್ಯ ಅಭಿವೃದ್ಧಿ ನಿಮಗ ನಿಯಮಿತ, ಬೆಂಗಳೂರು
* ಕೆ.ಪಿ.ಪುರುಷೋತ್ತಮ್: ಕರ್ನಾಟಕ ಕ್ರೀಡಾ ಪ್ರಾಧಿಕಾರ
* ನೀಲಕಂಠ ಬಿ.ಮಾಸ್ತರಮರಡಿ: ಕರ್ನಾಟಕ ರಾಜ್ಯ ಜವಳಿ ಮೂಲಸೌಲಭ್ಯ ಅಭಿವೃದ್ಧಿ, ಬೆಳಗಾವಿ
* ಎಸ್.ದತ್ತಾತ್ರಿ ಬಿನ್ ಸೂರ್ಯನಾರಾಯಣ ರಾವ್: ಕರ್ನಾಟಕ ಸಣ್ಣ, ಕೈಗಾರಿಕೆಗಳ ಅಭಿವೃದ್ಧಿ ನಿಗಮ, ನಿಯಮಿತ, ಬೆಂಗಳೂರು
* ಎಸ್.ಎನ್. ಈಶ್ವರಪ್ಪ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಬೆಂಗಳೂರು
* ಎಂ.ಆರ್.ವೆಂಕಟೇಶ್: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?