ಎಲ್ಲೇ ಅಡಗಿರಲಿ ಕಂಪ್ಲಿ ಗಣೇಶ್ ಅರೆಸ್ಟ್ ಗ್ಯಾರಂಟಿ : ಗೃಹ ಸಚಿವ ಎಂ.ಬಿ. ಪಾಟೀಲ್

Feb 5, 2019, 12:16 PM IST

ಮೈತ್ರಿ ಸರ್ಕಾರದ ಭವಿಷ್ಯ, ಬಜೆಟ್ ಮಂಡನೆ ಕುರಿತಾಗಿ ಬಿಜೆಪಿಯವರು ನೀಡುತ್ತಿರುವ ಹೇಳಿಕೆಯನ್ನು ‘ಹಗಲುಗನಸು’ ಎಂದು ಬಣ್ಣಿಸಿರುವ ಗೃಹಮಂತ್ರಿ ಎಂ.ಬಿ. ಪಾಟೀಲ್, ಸರ್ಕಾರ ಸುಭದ್ರವಾಗಿದೆ ಎಂದು ಹೇಳಿದ್ದಾರೆ. ಇದೇ ಸಂದರ್ಭದಲ್ಲಿ, ಶಾಸಕ ಆನಂದ್ ಸಿಂಗ್ ಹಲ್ಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಕಂಪ್ಲಿ ಶಾಸಕ ಜೆ.ಎನ್. ಗಣೇಶ್‌ರನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಹೇಳಿದ್ದಾರೆ. ಇಲ್ಲಿದೆ ಸಂಪೂರ್ಣ ವಿವರ