‘ಆಪರೇಷನ್ ಕಮಲ ಬಿಜೆಪಿಗೆ ಬೇಕಿಲ್ಲ, ಇದು ಯಡಿಯೂರಪ್ಪ ಚಟ ಅಷ್ಟೇ!’

Jan 17, 2019, 5:53 PM IST

ಆಪರೇಷನ್ ಕಮಲದ ಬಗ್ಗೆ ಪ್ರತಿಕ್ರಿಯಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್, ವಾಸ್ತವದಲ್ಲಿ ಸರ್ಕಾರ ರಚಿಸುವುದು ಬಿಜೆಪಿಗೆ ಬೇಕಾಗಿಲ್ಲ. ಇದು ಯಡಿಯೂರಪ್ಪ ಮತ್ತು ಅವರ ಕೆಲ ಸ್ನೇಹಿತರ ಚಟವಷ್ಟೇ ಎಂದು ವ್ಯಂಗ್ಯವಾಡಿದ್ದಾರೆ. ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್...