ಸಿಎಂ ವಿರುದ್ಧ ಡಿಕೆಶಿ ಸಿಡಿಮಿಡಿ! ಮತ್ತೆ ಹೊತ್ತಿಕೊಂಡಿತಾ ಶೀತಲ ಸಮರದ ಕಿಡಿ?

Jan 14, 2019, 8:40 PM IST

ಮೈತ್ರಿ ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಕಾಂಗ್ರೆಸ್ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್ ಹಾಗೂ ಸಿಎಂ ಎಚ್.ಡಿ. ಕುಮಾರಸ್ವಾಮಿ ನಡುವೆ ಶೀತಲ ಸಮರ ಆರಂಭವಾಗಿದೆಯಾ? ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಸಿಎಂ ವಿರುದ್ಧ ಡಿಕೆಶಿ ಅಸಮಾಧಾನ ಹೊರಹಾಕಿದ್ದಾರೆ. ಇಲ್ಲಿದೆ ಫುಲ್ ಡೀಟೆಲ್ಸ್...