
ಬೆಂಗಳೂರು: ತಾವು ಪ್ರತಿನಿಧಿಸುತ್ತಿದ್ದ ಮಂಡ್ಯ ಲೋಕಸಭಾ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದ ಬಿಜೆಪಿಯ ಸುಮಲತಾ ಅಂಬರೀಶ್ ಅವರಿಗೆ ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಅವಕಾಶ ಸಿಗಬಹುದು ಎಂಬ ನಿರೀಕ್ಷೆ ಹುಸಿಯಾಗಿದೆ.
ಭಾನುವಾರು 3 ಅಭ್ಯರ್ಥಿಗಳಿಗೆ ಟಿಕೆಟ್ ಘೋಷಣೆಯಾಗಿದ್ದು, ಸುಮಲತಾಗೆ ಟಿಕೆಟ್ ಮಿಸ್ ಆಗಿದೆ. ಲೋಕಸಭಾ ಬಿಟ್ಟುಕೊಟ್ಟಿದ್ದ ಸುಮಲತಾಗೆ ಪರಿಷತ್ ಟಿಕೆಟ್ ಕೊಡಬಹುದೆಂಬ ನಿರೀಕ್ಷೆ ಇತ್ತು. ಆದರೆ ಇದೀಗ ಪರಿಷತ್ ಟಿಕೆಟ್ ಕೂಡ ಮಿಸ್ ಆಗಿದೆ. ಇದೀಗ ಮುಂದೆ ಸುಮಲತಾಗೆ ಬಿಜೆಪಿಯಲ್ಲಿ ಯಾವ ಸ್ಥಾನ ಸಿಗಬಹುದೆಂಬ ಕುತೂಹಲ ಮೂಡಿದೆ.
ಮಂಡ್ಯ ಸಂಸದೆ ತ್ಯಾಗಕ್ಕೆ ಸಿಗ್ಲಿಲ್ಲ ಪ್ರತಿಫಲ, ಸುಮಲತಾ ಬಿಟ್ಟು 3 ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್ ಘೋಷಣೆ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.