ಜೆಡಿಎಸ್‌ ಶಾಸಕರಿಗೆ ದೇವೇಗೌಡರ ತುರ್ತು ಬುಲಾವ್! ಏನಿದರ ಮರ್ಮ?

Jan 15, 2019, 2:08 PM IST

ಆಪರೇಷನ್ ಸಂಕ್ರಾಂತಿ ಜೆಡಿಎಸ್‌ ನಾಯಕರ ನಿದ್ದೆಗೆಡಿಸಿದೆ. ಕಾಂಗ್ರೆಸ್ ಅತೃಪ್ತ ಶಾಸಕರ ಬಂಡಾಯ ನಡೆಯಿಂದ ದಳಪತಿಗಳು ಕೂಡಾ ತಲೆಕೆಡಿಸಿಕೊಂಡಿದ್ದಾರೆ. ಇನ್ನೊಂದು ಕಡೆ, ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡರು ಪಕ್ಷದ ಶಾಸಕರ ಸಭೆಯನ್ನು ಕರೆದಿದ್ದಾರೆ. ಇಲ್ಲಿದೆ ಫುಲ್ ಡೀಟೆಲ್ಸ್...