DK ಮಹಾ ಹೆಜ್ಜೆ: ಭಯವನ್ನೇ ಬೆದರಿಸೋ ಕನಕಪುರ ಬಂಡೆ! ಗುರಿ ತಪ್ಪದ ಅತಿರಥ, ಶಪಥ ಗೆಲ್ಲೋ ಮಹಾರಥ!

DK ಮಹಾ ಹೆಜ್ಜೆ: ಭಯವನ್ನೇ ಬೆದರಿಸೋ ಕನಕಪುರ ಬಂಡೆ! ಗುರಿ ತಪ್ಪದ ಅತಿರಥ, ಶಪಥ ಗೆಲ್ಲೋ ಮಹಾರಥ!

Published : Jun 01, 2026, 02:02 PM IST
ರಾಜಕೀಯ ಚದುರಂಗದ ಗ್ರ್ಯಾಂಡ್ ಮಾಸ್ಟರ್ ಎಂದೇ ಖ್ಯಾತರಾದ ಡಿ.ಕೆ. ಶಿವಕುಮಾರ್, ತಮ್ಮ ಹಠವಾದಿ ಹೋರಾಟದಿಂದ ಗುರಿ ಸಾಧಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಟ್ರಬಲ್‌ಶೂಟರ್ ಆಗಿ, ಕನಕಪುರದ ಬಂಡೆಯಾಗಿ ಗುರುತಿಸಿಕೊಂಡಿದ್ದ ಅವರು, ಇದೀಗ ಕರುನಾಡ ಗದ್ದುಗೆ ಏರಲು ಸಜ್ಜಾಗಿದ್ದಾರೆ.

ಆತ ಅಂತಿಂಥಾ ರಾಜಕಾರಣಿ ಅಲ್ಲ..ಗುರಿ ಇಟ್ಟರೆ ಅದನ್ನ ಮುಟ್ಟದೆ ಸುಮ್ಮನಾಗಲ್ಲ..ಶಪಥ ತೊಟ್ಟರೆ,ಈಡೇರಿ ಸದೆ ಬಿಡದಲ್ಲ.. ಯುದ್ಧಕ್ಕೆ ನಿಂತರೆ ಗೆಲ್ಲೋತನಕ ಹೋರಾಡೋ ಛಲಗಾರ..ಅಂದು ಕೊಂಡಿದ್ದನ್ನ ಸಾಧಿಸಿಯೇ ಸಾಧಿಸೋ ಹಠವಾದಿ..ಕನಕಪುರದ ಲೀಡರ್, ಈಗ ರಾಜ್ಯವಾಳೋದೊರೆ ಯಾಗೋಕೆ ಸಜ್ಜಾಗಿದ್ದಾರೆ.. ಅದ್ಯಾರು ಅಂತಗೊತ್ತಾಯ್ತಲ್ಲಾ, ಆ ಹಠವಾದಿಯ ರಣ ಬೇಟೆಯ ಕತೆ, ಇಲ್ಲಿದೆ ನೋಡಿ..

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
Read more