DK ಮಹಾ ಹೆಜ್ಜೆ: ಭಯವನ್ನೇ ಬೆದರಿಸೋ ಕನಕಪುರ ಬಂಡೆ! ಗುರಿ ತಪ್ಪದ ಅತಿರಥ, ಶಪಥ ಗೆಲ್ಲೋ ಮಹಾರಥ!

DK ಮಹಾ ಹೆಜ್ಜೆ: ಭಯವನ್ನೇ ಬೆದರಿಸೋ ಕನಕಪುರ ಬಂಡೆ! ಗುರಿ ತಪ್ಪದ ಅತಿರಥ, ಶಪಥ ಗೆಲ್ಲೋ ಮಹಾರಥ!

Published : Jun 01, 2026, 02:02 PM IST
ರಾಜಕೀಯ ಚದುರಂಗದ ಗ್ರ್ಯಾಂಡ್ ಮಾಸ್ಟರ್ ಎಂದೇ ಖ್ಯಾತರಾದ ಡಿ.ಕೆ. ಶಿವಕುಮಾರ್, ತಮ್ಮ ಹಠವಾದಿ ಹೋರಾಟದಿಂದ ಗುರಿ ಸಾಧಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಟ್ರಬಲ್‌ಶೂಟರ್ ಆಗಿ, ಕನಕಪುರದ ಬಂಡೆಯಾಗಿ ಗುರುತಿಸಿಕೊಂಡಿದ್ದ ಅವರು, ಇದೀಗ ಕರುನಾಡ ಗದ್ದುಗೆ ಏರಲು ಸಜ್ಜಾಗಿದ್ದಾರೆ.

ಆತ ಅಂತಿಂಥಾ ರಾಜಕಾರಣಿ ಅಲ್ಲ..ಗುರಿ ಇಟ್ಟರೆ ಅದನ್ನ ಮುಟ್ಟದೆ ಸುಮ್ಮನಾಗಲ್ಲ..ಶಪಥ ತೊಟ್ಟರೆ,ಈಡೇರಿ ಸದೆ ಬಿಡದಲ್ಲ.. ಯುದ್ಧಕ್ಕೆ ನಿಂತರೆ ಗೆಲ್ಲೋತನಕ ಹೋರಾಡೋ ಛಲಗಾರ..ಅಂದು ಕೊಂಡಿದ್ದನ್ನ ಸಾಧಿಸಿಯೇ ಸಾಧಿಸೋ ಹಠವಾದಿ..ಕನಕಪುರದ ಲೀಡರ್, ಈಗ ರಾಜ್ಯವಾಳೋದೊರೆ ಯಾಗೋಕೆ ಸಜ್ಜಾಗಿದ್ದಾರೆ.. ಅದ್ಯಾರು ಅಂತಗೊತ್ತಾಯ್ತಲ್ಲಾ, ಆ ಹಠವಾದಿಯ ರಣ ಬೇಟೆಯ ಕತೆ, ಇಲ್ಲಿದೆ ನೋಡಿ..

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more