ಬಿಜೆಪಿ ಪದಾಧಿಕಾರಿ ನೇಮಕ ಬೆನ್ನಲ್ಲೇ ಹೊಸ ಟೀಮ್ ರಚಿಸಿ ಆದೇಶ ಹೊರಡಿಸಿದ ಡಿಕೆಶಿ

Published : Sep 26, 2020, 05:07 PM ISTUpdated : Sep 26, 2020, 05:11 PM IST
ಬಿಜೆಪಿ ಪದಾಧಿಕಾರಿ ನೇಮಕ ಬೆನ್ನಲ್ಲೇ ಹೊಸ ಟೀಮ್ ರಚಿಸಿ ಆದೇಶ ಹೊರಡಿಸಿದ ಡಿಕೆಶಿ

ಸಾರಾಂಶ

ಬಿಜೆಪಿ ರಾಷ್ಟ್ರೀಯ ಪದಾಧಿಕಾರಿಗಳ ನೇಮಕ ಬೆನ್ನಲ್ಲೇ ಕರ್ನಾಟಕ ಕಾಂಗ್ರೆಸ್‌ನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಹೊಸ ತಂಡವೊಂದನ್ನ ರಚಿಸಿ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು, (ಸೆ.26): ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) 'ಪ್ರೊಟೋಕಾಲ್ ಸಮಿತಿ' ರಚಿಸಿ ಡಿಕೆ ಶಿವಕುಮಾರ್ ಅವರು  ಆದೇಶ ಹೊರಡಿಸಿದ್ದಾರೆ.

 7 ಜನರ ನಾಯಕರನ್ನು ಈ  'ಶಿಷ್ಟಾಚಾರ ಸಮಿತಿ'ಗೆ ನೇಮಿಸಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಇಂದು (ಶನಿವಾರ) ಆದೇಶಿಸಿದ್ದಾರೆ.

ಬಿಜೆಪಿಯಲ್ಲಿ ಬಿಗ್ ಚೇಂಜ್: ರಾಜ್ಯ ನಾಯಕರಿಗೆ ಹೈಕಮಾಂಡ್ ಭರ್ಜರಿ ಗಿಫ್ಟ್ 

ಎಐಸಿಸಿಯಿಂದ ರಾಜ್ಯಕ್ಕೆ ಬರುವ ಹಾಗೂ ಇನ್ನಿತರ ಗಣ್ಯ ವ್ಯಕ್ತಿಗಳನ್ನು ಬರ ಮಾಡಿಕೊಂಡು, ಅವರ ಕೆಲಸ ಕಾರ್ಯದಲ್ಲಿ ಸಹಕರಿಸಲು  ಈ ಶಿಷ್ಟಾಚಾರ ಸಮಿತಿಯನ್ನು ರಚನೆ ಮಾಡಲಾಗಿದ್ದು, ಸಮಿತಿಗೆ ಆಯ್ಕೆಯಾಗಿರುವವರ ಹೆಸರು ಈ ಕೆಳಗಿನಂತಿದೆ.

ಪ್ರೊಟೋಕಾಲ್ ಸಮಿತಿ ಇಂತಿದೆ
1.ವಿಜಯ್ ಮುಳುಗುಂದ್ (ಮಾಜಿ ಕೆಪಿಸಿಸಿ ಕಾರ್ಯದರ್ಶಿ)
2. ಆಗಾ ಸುಲ್ತಾನ್ (ಮಾಜಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ)
3. ಎಸ್.ಈ. ಸುಧೀಂದ್ರ (ಮಾಜಿ ಕೆಪಿಸಿಸಿ ಕಾರ್ಯದರ್ಶಿ)
4.ನಯನ ಜಾವರ್ (ಸಂಚಾಲಕರು ಕೆಪಿಸಿಸಿ SC ವಿಭಾಗ)
5.ಜೆ. ನಟರಾಜ್ (ಮಾಜಿ ಕೆಪಿಸಿಸಿ ಕಾರ್ಯದರ್ಶಿ)
6. ಎ.ಎಸ್. ಪ್ರಸಾದ್ 
7.ನವೀನ್ ಮಧು ಹೆಚ್.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಧಾನಸಭೆಯಲ್ಲಿ ಸಿಎಂ ಕುರ್ಚಿಯದ್ದೇ ಗುದ್ದಾಟ: ಬೈರತಿ 'ಕಿಂಗ್ ಅಲೈವ್' ಅಂದಿದ್ದು ಯಾಕೆ? ಆರ್ ಅಶೋಕ್, ಬೈರತಿ ವಾಕ್ಸಮರ!
ವಿಧಾನಸಭೆಯಲ್ಲಿ 'ಉತ್ತರ ಕರ್ನಾಟಕ' ವಿವಾದ: ಶಿವಲಿಂಗೇಗೌಡರ ಮಾತುಗಳಿಗೆ ಗರಂ ಆದ ಯತ್ನಾಳ್, ಗ್ಯಾರಂಟಿ, ಗುಂಡಿ ವಿಚಾರಕ್ಕೆ ಜಟಾಪಟಿ!