ಕಾಂಗ್ರೆಸ್‌ಗೆ ಮೇಯರ್‌ ಪಟ್ಟ ಸಿಗೋದು ಜೆಡಿಎಸ್‌ಗೆ ಇಷ್ಟವಿರಲಿಲ್ಲ

Kannadaprabha News   | Asianet News
Published : Aug 26, 2021, 08:52 AM IST
ಕಾಂಗ್ರೆಸ್‌ಗೆ ಮೇಯರ್‌ ಪಟ್ಟ ಸಿಗೋದು ಜೆಡಿಎಸ್‌ಗೆ ಇಷ್ಟವಿರಲಿಲ್ಲ

ಸಾರಾಂಶ

ಸ್ಥಳೀಯ ಸಂಸ್ಥೆಗಳ ಮಟ್ಟದಲ್ಲಿ ಆಯಾ ಪಕ್ಷಗಳು  ತಮ್ಮ ತಮ್ಮ ಅಭಿಪ್ರಾಯಕ್ಕೆ ತಕ್ಕಂತೆ ನಿರ್ಧಾರ ಕೈಗೊಂಡಿವೆ  JDS ನವರಿಗೆ ಕಾಂಗ್ರೆಸ್‌ಗೆ ಮೇಯರ್‌ ಸ್ಥಾನ ಸಿಗುವುದು ಇಷ್ಟ ಇರಲಿಲ್ಲ.

ಬೆಂಗಳೂರು (ಆ.26): ಸ್ಥಳೀಯ ಸಂಸ್ಥೆಗಳ ಮಟ್ಟದಲ್ಲಿ ಆಯಾ ಪಕ್ಷಗಳು  ತಮ್ಮ ತಮ್ಮ ಅಭಿಪ್ರಾಯಕ್ಕೆ ತಕ್ಕಂತೆ ನಿರ್ಧಾರ ಕೈಗೊಂಡಿವೆ. ಹಿಂದಿನ ಒಪ್ಪಂದದಂತೆ ಈ ಬಾರಿ ಮೇಯರ್ ಸ್ಥಾನ ನಮಗೆ ಬಿಟ್ಟುಕೊಡಿ. ಮುಂದೆ ನಾವು ನಿಮಗೆ ಸಹಾಯ ಮಾಡುತ್ತೆವೆಂದು ಅವರಿಗೆ  ಕೇಳಿದ್ದೆವು ಎಂದು  ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು. 

ಆದರೆ ಅದು ಅವರಿಗ ಇಷ್ಟ ಇರಲಿಲ್ಲ. ಮೈಸೂರು ಪಾಲಿಕೆ ಮೇಯರ್‌ ಸ್ಥಾನ ಬಿಜೆಪಿ ಪಾಲಾದ ಬಗ್ಗೆ ಡಿಕೆಶಿ ಹೀಗೆ ಪ್ರತಿಕ್ರಿಯಿಸಿದರು. 

ಮೊಟ್ಟ ಮೊದಲ ಬಾರಿಗೆ ಕಮಲಕ್ಕೊಲಿದ ಮೈಸೂರು ಮೇಯರ್ ಪಟ್ಟ : BJP ತಂತ್ರಗಾರಿಕೆಗೆ ಸಕ್ಸಸ್

ಮೊಟ್ಟ ಮೊದಲ ಬಾರಿಗೆ ಮೈಸೂರು ಪಾಲಿಕೆ ಮೇಯರ್‌ ಸ್ಥಾನ ಬಿಜೆಪಿ ಒಲಿದಿದೆ. ಸುನಂದಾ ಪಾಲನೇತ್ರ ಮೈಸೂರು ನೂತನ ಮೇಯರ್ ಆಗಿ ಅಧಿಕಾರ ಸ್ವೀಕರಿಸಿದ್ದಾರೆ. 

ಯತ್ನಾಳ್ ವಿರುದ್ಧ ಪ್ರತಿಭಟನೆ ನಡೆಸಿರುವ ಕಾಂಗ್ರೆಸಿಗರ ಪ್ರತಿಭಟನೆ ಬಗ್ಗೆಯೂ ಮಾತನಾಡಿದ ಡಿಕೆ ಶಿವಕುಮಾರ್‌   ನಮ್ಮ ಕಾರ್ಯಕರ್ತರು  ಒಳ್ಳೆ ಕೆಲಸ ಮಾಡಿದ್ದಾರೆ. ಬಂಧನವಾದರೂ ಚಿಂತೆ ಇಲ್ಲ. ನಮ್ಮ ನಾಯಕರ ಬಗ್ಗೆ ಕೀಳು ಹೇಳಿಕೆ ನೀಡುವವರ ವಿರುದ್ಧ ಪಕ್ಷದ ಕಾರ್ಯಕರ್ತರು ಹೋರಾಡುತ್ತಾರೆ ಎಂದರು.
 

ಸ್ಥಳೀಯ ಸಂಸ್ಥೆಗಳ ಮಟ್ಟದಲ್ಲಿ ಆಯಾ ಪಕ್ಷಗಳು  ತಮ್ಮ ತಮ್ಮ ಅಭಿಪ್ರಾಯಕ್ಕೆ ತಕ್ಕಂತೆ ನಿರ್ಧಾರ ಕೈಗೊಂಡಿವೆ. ಹಿಂದಿನ ಒಪ್ಪಂದದಂತೆ ಈ ಬಾರಿ ಮೇಯರ್ ಸ್ಥಾನ ನಮಗೆ ಬಿಟ್ಟುಕೊಡಿ. ಮುಂದೆ ನಾವು ನಿಮಗೆ ಸಹಾಯ ಮಾಡುತ್ತೆವೆಂದು ಅವರಿಗೆ  ಕೇಳಿದ್ದೆವು ಎಂದು  ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು. 

ಆದರೆ ಅದು ಅವರಿಗ ಇಷ್ಟ ಇರಲಿಲ್ಲ. ಮೈಸೂರು ಪಾಲಿಕೆ ಮೇಯರ್‌ ಸ್ಥಾನ ಬಿಜೆಪಿ ಪಾಲಾದ ಬಗ್ಗೆ ಡಿಕೆಶಿ ಹೀಗೆ ಪ್ರತಿಕ್ರಿಯಿಸಿದರು. 

ಮೊಟ್ಟ ಮೊದಲ ಬಾರಿಗೆ ಮೈಸೂರು ಪಾಲಿಕೆ ಮೇಯರ್‌ ಸ್ಥಾನ ಬಿಜೆಪಿ ಒಲಿದಿದೆ. ಸುನಂದಾ ಪಾಲನೇತ್ರ ಮೈಸೂರು ನೂತನ ಮೇಯರ್ ಆಗಿ ಅಧಿಕಾರ ಸ್ವೀಕರಿಸಿದ್ದಾರೆ. 

ಯತ್ನಾಳ್ ವಿರುದ್ಧ ಪ್ರತಿಭಟನೆ ನಡೆಸಿರುವ ಕಾಂಗ್ರೆಸಿಗರ ಪ್ರತಿಭಟನೆ ಬಗ್ಗೆಯೂ ಮಾತನಾಡಿದ ಡಿಕೆ ಶಿವಕುಮಾರ್‌   ನಮ್ಮ ಕಾರ್ಯಕರ್ತರು  ಒಳ್ಳೆ ಕೆಲಸ ಮಾಡಿದ್ದಾರೆ. ಬಂಧನವಾದರೂ ಚಿಂತೆ ಇಲ್ಲ. ನಮ್ಮ ನಾಯಕರ ಬಗ್ಗೆ ಕೀಳು ಹೇಳಿಕೆ ನೀಡುವವರ ವಿರುದ್ಧ ಪಕ್ಷದ ಕಾರ್ಯಕರ್ತರು ಹೋರಾಡುತ್ತಾರೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪುಟಿನ್‌ಗೆ ಇಲ್ಲೇ ಎಲೆಕ್ಷನ್‌ ನಿಲ್ಲೋಕೆ ಟಿಕೆಟ್‌ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್‌ ಲಾಡ್‌ ಲೇವಡಿ
ನಾನು ಲಂಚ ಪಡೆದಿದ್ದು ಸಾಬೀತಾದರೆ ರಾಜೀನಾಮೆ: ಗೃಹ ಸಚಿವ ಪರಮೇಶ್ವರ್‌