
ಮಂಡ್ಯ: ಕಾಂಗ್ರೆಸ್ನಿಂದ ಮಾಜಿ ಸಚಿವ ಅಂಬರೀಶ್ ಮರೆಯಾದ ಹಿನ್ನಲ್ಲೆಯಲ್ಲಿ ಅಂಬರೀಷ್ ಆಪ್ತರ ಬದಲಾವಣೆಗೆ ಕೆಪಿಸಿಸಿ ಮುಂದಾಗಿದೆ. ಶ್ರೀರಂಗಪಟ್ಟಣದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಂಬಿ ಆಪ್ತ ಲಿಂಗರಾಜು ಅವರನ್ನುು ಬದಲಾಯಿಸಲಾಗಿದೆ. ಅವರ ಸ್ಥಾನಕ್ಕೆ ನಗುವನಹಳ್ಳಿ ಪ್ರಕಾಶ್ ಅವರನ್ನು ನೇಮಿಸಲಾಗಿದೆ.
ಶ್ರೀರಂಗಪಟ್ಟಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನಾಗಿ ಪ್ರಕಾಶ್ ಅವರನ್ನು ನೇಮಿಸಿ ಕೆಪಿಸಿಸಿ ಆದೇಶ ಹೊರಡಿಸಿದೆ. ಕೆಪಿಸಿಸಿ ಈ ನಿರ್ಧಾರಕ್ಕೆ ಅಂಬಿ ಆಪ್ತರು ಹಾಗೂ ಶ್ರೀರಂಗಪಟ್ಟಣ ಕೈ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅಂಬಿ ರಾಜಕೀಯ ತೆರೆಗೆ ಸರಿದ ಹಿನ್ನಲೆಯಲ್ಲಿ ಅಂಬಿ ಆಪ್ತರಿಗೆ ಕೆಪಿಸಿಸಿ ಈ ಶಾಕ್ ನೀಡಿದೆ, ಎನ್ನಲಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.