ಅಂಬರೀಷ್ ಆಪ್ತರಿಗೆ ಕಾಂಗ್ರೆಸ್‌ನಲ್ಲಿ ಕೊಕ್!

Published : Nov 13, 2018, 02:03 PM IST
ಅಂಬರೀಷ್ ಆಪ್ತರಿಗೆ ಕಾಂಗ್ರೆಸ್‌ನಲ್ಲಿ ಕೊಕ್!

ಸಾರಾಂಶ

ಈಗಾಗಲೇ ಸಕ್ರಿಯ ರಾಜಕಾರಣದಿಂದ ಅಂಬರೀಷ್ ದೂರ ಸರಿಯುತ್ತಿದ್ದು, ಕಾಂಗ್ರೆಸ್‌ನಿಂದಲೂ ಬಹು ದೂರ ಹೋಗಿದ್ದಾರೆ. ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕೆಪಿಸಿಸಿ ಅಂಬರೀಷ್ ಆಪ್ತರಿಗೂ ಕೊಕ್ ನೀಡಲು ಮುಂದಾಗಿದೆ.

ಮಂಡ್ಯ: ಕಾಂಗ್ರೆಸ್‌ನಿಂದ ಮಾಜಿ ಸಚಿವ ಅಂಬರೀಶ್ ಮರೆಯಾದ ಹಿನ್ನಲ್ಲೆಯಲ್ಲಿ ಅಂಬರೀಷ್ ಆಪ್ತರ ಬದಲಾವಣೆಗೆ ಕೆಪಿಸಿಸಿ ಮುಂದಾಗಿದೆ. ಶ್ರೀರಂಗಪಟ್ಟಣದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಂಬಿ ಆಪ್ತ ಲಿಂಗರಾಜು ಅವರನ್ನುು ಬದಲಾಯಿಸಲಾಗಿದೆ. ಅವರ ಸ್ಥಾನಕ್ಕೆ ನಗುವನಹಳ್ಳಿ ಪ್ರಕಾಶ್ ಅವರನ್ನು ನೇಮಿಸಲಾಗಿದೆ. 

ಶ್ರೀರಂಗಪಟ್ಟಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನಾಗಿ ಪ್ರಕಾಶ್ ಅವರನ್ನು ನೇಮಿಸಿ ಕೆಪಿಸಿಸಿ ಆದೇಶ ಹೊರಡಿಸಿದೆ. ಕೆಪಿಸಿಸಿ ಈ ನಿರ್ಧಾರಕ್ಕೆ ಅಂಬಿ ಆಪ್ತರು ಹಾಗೂ ಶ್ರೀರಂಗಪಟ್ಟಣ ಕೈ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಅಂಬಿ ರಾಜಕೀಯ ತೆರೆಗೆ ಸರಿದ ಹಿನ್ನಲೆಯಲ್ಲಿ ಅಂಬಿ ಆಪ್ತರಿಗೆ ಕೆಪಿಸಿಸಿ ಈ ಶಾಕ್ ನೀಡಿದೆ, ಎನ್ನಲಾಗುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!