ಸಿದ್ದರಾಮಯ್ಯ ಮಧ್ಯಂತರ ಚುನಾವಣೆ ಮಾತು, ಸೋಲಿಸುವ ದೊಡ್ಡ ಪಡೆ ಬಿಜೆಪಿಯಲ್ಲಿದೆ ಎಂದ ಸಚಿವ

Published : Mar 12, 2022, 04:38 PM ISTUpdated : Mar 12, 2022, 05:15 PM IST
ಸಿದ್ದರಾಮಯ್ಯ ಮಧ್ಯಂತರ ಚುನಾವಣೆ ಮಾತು, ಸೋಲಿಸುವ ದೊಡ್ಡ ಪಡೆ ಬಿಜೆಪಿಯಲ್ಲಿದೆ ಎಂದ ಸಚಿವ

ಸಾರಾಂಶ

: ಮಧ್ಯಂತರ ಚುನಾವಣೆ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಗ ವಿರುದ್ಧ ಸಚಿವ ಕೆಎಸ್ ಈಶ್ವರಪ್ಪ ಕಿಡಿಕಾರಿದ್ದಾರೆ.

ಶಿವಮೊಗ್ಗ, (ಮಾ.12): ಮಧ್ಯಂತರ ಚುನಾವಣೆ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಗ ವಿರುದ್ಧ ಸಚಿವ ಕೆಎಸ್ ಈಶ್ವರಪ್ಪ ಕಿಡಿಕಾರಿದ್ದಾರೆ.

ರಾಜ್ಯದಲ್ಲಿ ನಾಳೆ ಚುನಾವಣೆ ಆದ್ರೂ ನಾವ್ ರೆಡಿ: ಸಿದ್ದರಾಮಯ್ಯ

ತಾಕತ್ತಿದೆ ಎಂದ ಕಾಂಗ್ರೆಸ್ ಒಂದೇ ಲೋಕಸಭಾ ಕ್ಷೇತ್ರ ಗೆದ್ದಿತ್ತು. ಸರ್ಕಾರ ಕಳೆದುಕೊಂಡ್ರೂ, ಉಪಚುನಾವಣೆಗಳಲ್ಲಿ ನೆಗೆದುಬಿದ್ರು. ಕಾಂಗ್ರೆಸ್‌ನ್ನು ಸೋಲಿಸುವ ದೊಡ್ಡ ಪಡೆ ಬಿಜೆಪಿಯಲ್ಲಿದೆ ಎಂದು ಈಶ್ವರಪ್ಪ ಅವರು ಸಿದ್ದರಾಮಯ್ಯಗೆ ಟಾಂಗ್ ಕೊಟ್ಟಿದ್ದಾರೆ.

"

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬಂಡವಾಳ ಆಕರ್ಷಣೆಗೆ ರಾಜ್ಯಗಳ ನಡುವೆ ಸ್ಪರ್ಧೆ ಹೆಚ್ಚಾಗಿದೆ: ಸಚಿವ ಎಂ.ಬಿ.ಪಾಟೀಲ್‌
ಬೀಚ್‌ಗಳಲ್ಲಿ ಮದ್ಯ ಮಾರಾಟಕ್ಕೆ ಪರವಾನಗಿ ಬಗ್ಗೆ ಚರ್ಚೆ: ಡಿ.ಕೆ.ಶಿವಕುಮಾರ್‌