
ಬೆಂಗಳೂರು(ಜೂ.22): ವಿದೇಶಿ ಕಂಪನಿಗಳು ಬೇಡ, ಬಿಜೆಪಿಯವರೇ ಸರ್ಕಾರಕ್ಕೆ ಆದಾಯದ ಮೂಲ ಗುರುತಿಸಿ ಕೊಡುವ ಕೆಲಸ ಮಾಡಲಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.
ಆದಾಯ ಮೂಲ ಗುರುತಿಸಲು ವಿದೇಶ ಕಂಪನಿಗೆ ಟೆಂಡರ್ ನೀಡಿರುವ ಬಗ್ಗೆ ಬಿಜೆಪಿ ಟೀಕೆಗೆ ಪ್ರತಿಕ್ರಿಯೆ ನೀಡಿದ ಅವರು, ವಿದೇಶಿ ಕಂಪನಿಗಳು ಬೇಡ, ವಿಧಾನಸಭೆ ಅಧಿವೇಶನದಲ್ಲಿ ಬಿಜೆಪಿವರಿಗೆ ಸಮಯ ಸಿಗುತ್ತದೆ. ಅವರೇ ಆದಾಯ ಮೂಲಗುರುತಿಸಿ ಸರ್ಕಾರಕ್ಕೆ ಮಾಹಿತಿ ನೀಡಿದರೆ ಬಹಳ ಒಳ್ಳೆಯದು ಎಂದರು.
ಚನ್ನಪಟ್ಟಣ ಉಪಚುನಾವಣೆಯಲ್ಲಿ ಡಿಕೆ ಶಿವಕುಮಾರ ಸ್ಪರ್ಧೆ ಮಾಡೊಲ್ಲ: ಜಿಟಿ ದೇವೇಗೌಡ ಅಚ್ಚರಿ ಹೇಳಿಕೆ!
ಇನ್ನು ಚನ್ನಪಟ್ಟಣ ಭೇಟಿ ಬಗ್ಗೆ ಕೇಂದ್ರ ಸಚಿವ ಕುಮಾರಸ್ವಾಮಿ ಟೀಕೆಗೆ ಪ್ರತಿಕ್ರಿಯಿಸಿದ ಅವರು, ಟೀಕೆಯನ್ನು ಬಹಳಸಂತೋಷದಿಂದ ಸ್ವೀಕರಿಸುತ್ತೇನೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.