ಸಿಎಂ, ಡಿಸಿಎಂ ಲೋಕಸಭೆಗೆ ಸ್ಪರ್ಧಿಸಿ ಮಾದರಿಯಾಗಲಿ: ಸಿ.ಟಿ.ರವಿ

Published : Jan 13, 2024, 10:55 AM IST
ಸಿಎಂ, ಡಿಸಿಎಂ ಲೋಕಸಭೆಗೆ ಸ್ಪರ್ಧಿಸಿ ಮಾದರಿಯಾಗಲಿ: ಸಿ.ಟಿ.ರವಿ

ಸಾರಾಂಶ

ಈಗ ನಡೆಯುತ್ತಿರುವುದು ಪ್ರಧಾನಿ ಮೋದಿ ಹವಾ. ಚುನಾವಣೆಗೆ ಅನೇಕ ಸಚಿವರು ಸ್ಪರ್ಧಿಸು ವುದಿಲ್ಲ. ಮುಖಭಂಗಕ್ಕಿಂತ ಸ್ಪರ್ಧೆ ಮಾಡುವುದೇ ಬೇಡ ಎಂಬ ತೀರ್ಮಾನಕ್ಕೆ ಸಚಿವರು ಬಂದಿದ್ದಾರೆ ಎಂದು ಲೇವಡಿ ಮಾಡಿದ ಮಾಜಿ ಸಚಿವ ಸಿ.ಟಿ.ರವಿ 

ಬೆಂಗಳೂರು(ಜ.13):  ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್‌ಅವರು ಒಂದೊಂದು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ನಿರ್ಧಾರ ಪ್ರಕಟಿಸುವ ಮೂಲಕ ತಮ್ಮ ಸಂಪುಟದ ಇತರ ಸಚಿವರಿಗೆ ಮೇಲ್ಪಂಕ್ತಿ ಹಾಕಬೇಕು ಎಂದು ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ಸಿ.ಟಿ.ರವಿ ವ್ಯಂಗ್ಯವಾಗಿ ಹೇಳಿದ್ದಾರೆ. 

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ನಡೆಯುತ್ತಿರುವುದು ಪ್ರಧಾನಿ ಮೋದಿ ಹವಾ. ಚುನಾವಣೆಗೆ ಅನೇಕ ಸಚಿವರು ಸ್ಪರ್ಧಿಸು ವುದಿಲ್ಲ. ಮುಖಭಂಗಕ್ಕಿಂತ ಸ್ಪರ್ಧೆ ಮಾಡುವುದೇ ಬೇಡ ಎಂಬ ತೀರ್ಮಾನಕ್ಕೆ ಸಚಿವರು ಬಂದಿದ್ದಾರೆ ಎಂದು ಲೇವಡಿ ಮಾಡಿದರು. 

ಎಸ್‌ಡಿಪಿಐ, ಪಿಎಫ್ಐ ಕೇಸ್‌ ವಾಪಸ್, ಹಿಂದೂ ಸಂಘಟನೆ ಕೇಸ್‌ ರೀ ಓಪನ್: ಸಿ.ಟಿ.ರವಿ ಕೆಂಡಾಮಂಡಲ

ಒಂದು ವೇಳೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಕ್ಷೇತ್ರಗಳನ್ನು ಆಯ್ಕೆ ಮಾಡಿಕೊಂಡು ಸ್ಪರ್ಧಿಸಲು ಮುಂದಾದರೆ ಉಳಿದ ಸಚಿವರೂ ಸ್ಪರ್ಧೆ ಮಾಡಬಹುದು ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Karnataka Hate Speech bill: ಪ್ರಿಯಾಂಕ್ ಖರ್ಗೆ ಅಪ್ಪನ ಹಿಂದೆ ನಿಂತು ಇದೆಲ್ಲ ಮಾಡ್ತಿದ್ದಾರೆ, ರಾಜ್ಯ ಸರ್ಕಾರದ ವಿರುದ್ಧ ಸಚಿವೆ ವಾಗ್ದಾಳಿ