
ಕಲಬುರಗಿ (ಜೂ.4): ಲೋಕಸಭಾ ಚುನಾವಣೆ ಫಲಿತಾಂಶ ಇನ್ನೇನು ಕೆಲವೇ ತಾಸುಗಳಲ್ಲಿ ಹೊರಬಿಳಲಿದ್ದು, ಎಲ್ಲ ಕ್ಷೇತ್ರಗಳಲ್ಲೂ ಬಿಜೆಪಿ ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ಇರುವುದರಿಂದ ಭಾರೀ ಕುತೂಹಲ ಕೆರಳಿಸಿದೆ ಈ ನಡುವೆ ಕಲಬುರಗಿ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಗೆದ್ದೇ ಗೆಲ್ಲುತ್ತಾರೆಂದು ಕಾಂಗ್ರೆಸ್ ಕಾರ್ಯಕರ್ತರು ಫಲಿತಾಂಶಕ್ಕೂ ಮುನ್ನವೇ ವಿಜಯೋತ್ಸವ ಆಚರಿಸಲು ಸಿದ್ಧತೆ ನಡೆಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಗೆಲ್ಲುತ್ತಾರೆಂಬ ಭಾರೀ ವಿಶ್ವದಲ್ಲಿರುವ ಕಾರ್ಯಕರ್ತರು ನಗರದ ಮುಸ್ಲಿಂ ಚೌಕ್ ಬಳಿ ಇರುವ ಉತ್ತರ ಕ್ಷೇತ್ರದ ಕಾಂಗ್ರೆಸ್ ಕಚೇರಿಯಲ್ಲಿ ಭರ್ಜರಿ ಲಾಡು ತಯಾರಿಸಿದ್ದಾರೆ. ಗೆಲುವು ಸಾಧಿಸುತ್ತಲೇ ಸಾರ್ವಜನಿಕರಿಗೆ ಲಾಡು ವಿತರಿಸಲು ಸಾವಿರಾರು ಲಾಡು ತಯಾರಿಸಿರುವ ಕಾರ್ಯಕರ್ತರು.
LIVE: Gulbarga Lok Sabha Elections 2024: ಖರ್ಗೆಗೆ ಕಲಬುರಗಿ ಮರಳಿ ಕೊಡಿಸುವರೇ ರಾಧಾಕೃಷ್ಣ, ಪಟ್ಟು ಬಿಡದ ಜಾಧವ್
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.