ಮಂಡ್ಯದ ಬೆಲ್ಲ ಜೆಡಿಎಸ್ ಗೆ ಫಿಕ್ಸ್, ಸುಮಲತಾಗಿಲ್ಲ ಕೈ ಟಿಕೆಟ್!

Published : Feb 26, 2019, 05:53 PM IST
ಮಂಡ್ಯದ ಬೆಲ್ಲ ಜೆಡಿಎಸ್ ಗೆ ಫಿಕ್ಸ್, ಸುಮಲತಾಗಿಲ್ಲ ಕೈ ಟಿಕೆಟ್!

ಸಾರಾಂಶ

ಮಂಡ್ಯದಿಂದ ಸುಮಲತಾ ಅಂಬರೀಶ್ ಗೆ ಟಿಕೆಟ್ ನೀಡಿಕೆ ವಿಚಾರದ ಬಗ್ಗೆ ಮತ್ತೆ ಪ್ರಭಾವಿ ಸಚಿವ ಡಿ.ಕೆ.ಶಿವಕುಮಾರ್  ಮಾತನಾಡಿದ್ದಾರೆ. ಸುಮಲತಾಗೆ ಟಿಕೆಟ್ ಇಲ್ಲ ಎಂದು  ಮತ್ತೊಮ್ಮೆ ಸಡ್ಪಷ್ಟಪಡಿಸಿದ್ದಾರೆ.

ಬಳ್ಳಾರಿ[ಫೆ. 26]  ದೋಸ್ತಿ ಪಕ್ಷಗಳ ನಡುವೆ ಟಿಕೆಟ್ ಹಂಚಿಕೆ ಗೊಂದಲ ಆರಂಭವಾಗಿದ್ದೆ ಮಂಡ್ಯ ಕ್ಷೇತ್ರದಿಂದ. ಮಂಡ್ಯದಿಂದ ಸುಮಲತಾ ಅಂಬರೀಶ್  ಅವರನ್ನು ಕಣಕ್ಕೆ ಇಳಿಸಲಾಗುತ್ತದೆ ಎಂಬ ಮಾತು ಕೇಳಿ ಬಂದಿದ್ದವು.

ಮಂಡ್ಯದಿಂದ ಸ್ಪರ್ಧೆ ಘೋಷಿಸಿದ ಸುಮಲತಾ ಅಂಬರೀಶ್

ಸುಮಲತಾಗೆ ಮಂಡ್ಯ ಟಿಕೆಟ್ ಇಲ್ಲ. ಅವರು ನಮ್ಮ ರಾಜ್ಯ ನಾಯಕರ ಜತೆ ಮಾತನಾಡಲಿ. ಮಂಡ್ಯ ಲೋಕಸಭೆಯನ್ನು ಉಪಚುನಾವಣೆ ಯಲ್ಲಿ ಜೆಡಿಎಸ್ ಗೆ ಬಿಟ್ಟುಕೊಟ್ಟಿದ್ದೇವೆ ಎಂದರು.

ಸುಮಲತಾ ಪಕ್ಷದ ವೇದಿಕೆಯಲ್ಲಿ ಕೆಲಸ ಮಾಡಲು ಅವಕಾಶವಿದೆ.  ರಾಜಕಾರಣಕ್ಕೆ ನಬಂದಿರುವುದು ಸ್ವಾಗತಾರ್ಹ ಎಂದು ಹೇಳಿದ್ದಾರೆ.

ಮಂಡ್ಯ ಸೀಟು ಸಮರ ತಾರಕಕ್ಕೆ; ಜೆಡಿಎಸ್‌ಗೆ ಅಂಬೀ ಫ್ಯಾನ್ಸ್ ಸವಾಲ್!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?