ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯ ಬಿಜೆಪಿಯಲ್ಲಿ ಭಿನ್ನಮತ ಸ್ಪೋಟಗೊಂಡಿದೆ. ಟಿಕೆಟ್ ನೀಡುವ ವಿಚಾರವಾಗಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸಮ್ಮುಖದಲ್ಲೇ ಇಬ್ಬರು ನಾಯಕರ ಬೆಂಬಲಿಗರು ಹೊಡೆದಾಡಿಕೊಂಡಿದ್ದಾರೆ.