ರಾಜಕೀಯದಲ್ಲಿ ಕುತೂಹಲ ಮೂಡಿಸಿದ ಈಶ್ವರಪ್ಪ ಹೇಳಿಕೆ : ಮೇಜರ್ ಬದಲಾವಣೆ

Kannadaprabha News   | Asianet News
Published : Jul 29, 2021, 07:48 AM IST
ರಾಜಕೀಯದಲ್ಲಿ ಕುತೂಹಲ ಮೂಡಿಸಿದ ಈಶ್ವರಪ್ಪ ಹೇಳಿಕೆ : ಮೇಜರ್ ಬದಲಾವಣೆ

ಸಾರಾಂಶ

ನೂತನ ಮುಖ್ಯಮಂತ್ರಿ ಆಯ್ಕೆ ಬೆನ್ನಲ್ಲೇ ಇನ್ನು ಪಕ್ಷದಲ್ಲಿ ಬದಲಾವಣೆಗಳು ಆಗುವುದಿದೆ  ಮಾಜಿ ಉಪ ಮುಖ್ಯಮಂತ್ರಿ ಕೆಎಸ್‌ ಈಶ್ವರಪ್ಪ ಕುತೂಹಲಕರ  ಹೇಳಿಕೆ

 ಬೆಂಗಳೂರು (ಜು.29): ನೂತನ ಮುಖ್ಯಮಂತ್ರಿ ಆಯ್ಕೆ ಬೆನ್ನಲ್ಲೇ ಇನ್ನು ಪಕ್ಷದಲ್ಲಿ ಬದಲಾವಣೆಗಳು ಆಗುವುದಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆಎಸ್‌ ಈಶ್ವರಪ್ಪ ಕುತೂಹಲಕರ  ಹೇಳಿಕೆ ನೀಡಿದ್ದಾರೆ. 

ಬುಧವಾರ ಮಾತನಾಡಿದ ಅವರು ಈಗಷ್ಟೇ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ. ಇನ್ನೂ ಹಲವು ಬದಲಾವಣೆಗಳು ಆಗಲಿದೆ ಎಲ್ಲವನ್ನೂ ಕಾದು ನೋಡಿ  ಎಂದರು,.

ಚಲ್ತಾ ಹೇ...ನಡೆಯಲ್ಲ, ನೂತನ ಸಿಎಂ ಬೊಮ್ಮಾಯಿ ಸಂದರ್ಶನ

 ಬೊಮ್ಮಾಯಿ ಸಂಪುಟದಲ್ಲಿ ಹಿರಿಯರಿಗೆ ಅವಕಾಶ ನೀಡುವುದಿಲ್ಲ ಎಂಬ ಸುದ್ದಿ  ಹರಿದಾಡುತ್ತಿರುವ ಬೆನ್ನಲ್ಲೇ ಈಶ್ವರಪ್ಪ ಅವರ ಈ ಹೇಳಿಕೆ ಪಕ್ಷ ವಲಯದಲ್ಲಿ ಭಾರೀ ಬದಲಾವಣೆಗಳ ಮುನ್ಚೂಚನೆಯೇ ಎಂಬ ಮಾತುಗಳು  ಕೇಳಿ ಬರುತ್ತಿದೆ. ಅದಕ್ಕರೆ ಶೆಟ್ಟರ್ ಸಂಪುಟ ಸೇರುವುದಿಲ್ಲ ಎಂಬ ಹೇಳಿಕೆಯೂ  ಅನುಮಾನಗಳಿಗೆ ಕಾರಣವಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಜೀವಾವಧಿ ಶಿಕ್ಷೆ ಪ್ರಸ್ತಾಪ, 10 ಕೋಟಿ ದಂಡ! Anti-Paper Leak ಮಸೂದೆಯಲ್ಲಿ 6 ಪ್ರಮುಖ ಬದಲಾವಣೆ!
Karnataka News Live: Gold Medal - ನಮ್ಮ ಬೀದರ್‌ಗೆ ಕೂಗಳತೆ ದೂರದ ಊರಿನ ಹೆಣ್ಣುಮಗಳು ಈಗ ದೇಶದ ಹೆಮ್ಮೆ; 21ರ ಹರೆಯದಲ್ಲೇ 'ಚಿನ್ನ' ಗೆದ್ದು ಮನು ಭಾಕರ್‌ರನ್ನೇ ಹಿಂದಿಕ್ಕಿದ ಗೋಲ್ಡನ್‌ ಗರ್ಲ್!