ರಾಜ್ಯಪಾಲರನ್ನ ಟೀಕಿಸಲು ಮಮತಾ ಬ್ಯಾನರ್ಜಿಗೆ ಕೋರ್ಟ್ ಅನುಮತಿ!

Published : Jul 27, 2024, 10:56 AM ISTUpdated : Jul 27, 2024, 11:02 AM IST
ರಾಜ್ಯಪಾಲರನ್ನ ಟೀಕಿಸಲು ಮಮತಾ ಬ್ಯಾನರ್ಜಿಗೆ ಕೋರ್ಟ್ ಅನುಮತಿ!

ಸಾರಾಂಶ

ರಾಜ್ಯಪಾಲರ ವಿರುದ್ಧ ಕಾನೂನು ಮಿತಿಯೊಳಗೆ ಹೇಳಿಕೆ ಕೊಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಕಲ್ಕತ್ತಾ ಹೈಕೋರ್ಟ್‌ ಶುಕ್ರವಾರ ಅನುಮತಿ ನೀಡಿದೆ.

ಕೋಲ್ಕತಾ: ರಾಜ್ಯಪಾಲರ ವಿರುದ್ಧ ಕಾನೂನು ಮಿತಿಯೊಳಗೆ ಹೇಳಿಕೆ ಕೊಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಕಲ್ಕತ್ತಾ ಹೈಕೋರ್ಟ್‌ ಶುಕ್ರವಾರ ಅನುಮತಿ ನೀಡಿದೆ.

ರಾಜ್ಯಪಾಲ ಆನಂದ್ ಬೋಸ್ ಬಗ್ಗೆ ಅಪಮಾನಕರ ಅಥವ ತಪ್ಪು ಹೇಳಿಕೆ ನೀಡದಂತೆ ಮಮತಾ ಸೇರಿ ಟಿಎಂಸಿಯ ಮೂವರ ವಿರುದ್ಧ ಆ.14ರಂದು, ಬೋಸ್‌ ಹಾಕಿದ್ದ ಮಾನಹಾನಿ ದಾವೆ ವಿಚಾರಣೆ ವೇಳೆ ಏಕಸದಸ್ಯ ಪೀಠ ಮಧ್ಯಂತರ ಆದೇಶ ನೀಡಿತ್ತು. ಇದನ್ನು ಪ್ರಶ್ನಿಸಿ ವಿಭಾಗೀಯ ಪೀಠದ ಮುಂದೆ ಅರ್ಜಿ ಸಲ್ಲಿಸಲಾಗಿತ್ತು.

ಆ ಆದೇಶವನ್ನು ಬದಲಿಸಿದ ನ್ಯಾ। ಐ.ಪಿ.ಮುಖರ್ಜಿ ನೇತೃತ್ವದ ವಿಭಾಗೀಯ ಪೀಠ, ಕಾನೂನಿನ ಮಿತಿಯೊಳಗೆ ಮಾನಹಾನಿಯಾಗದಂತೆ ರಾಜ್ಯಪಾಲರನ್ನು ಟೀಕಿಸುವ ಅಧಿಕಾರವನ್ನು ದೀದಿಗೆ ನೀಡಿದೆ.

ನೀಟ್‌ ವಿರುದ್ಧ 3ನೇ ರಾಜ್ಯದಿಂದ ನಿರ್ಣಯ ಅಂಗೀಕಾರ; ಕರ್ನಾಟಕ, ತಮಿಳುನಾಡಿಗೆ ಕೈಜೋಡಿಸಿದ್ಯಾರು?

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಪುಟಿನ್‌ಗೆ ಇಲ್ಲೇ ಎಲೆಕ್ಷನ್‌ ನಿಲ್ಲೋಕೆ ಟಿಕೆಟ್‌ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್‌ ಲಾಡ್‌ ಲೇವಡಿ
ನಾನು ಲಂಚ ಪಡೆದಿದ್ದು ಸಾಬೀತಾದರೆ ರಾಜೀನಾಮೆ: ಗೃಹ ಸಚಿವ ಪರಮೇಶ್ವರ್‌