ರಾಹುಕಾಲ ಎಫೆಕ್ಟ್ : ಎದ್ನೋ ಬಿದ್ನೋ ಅಂತ ಓಡಿದ ಸಚಿವ ರೇವಣ್ಣ

ರಾಹುಕಾಲ ಎಫೆಕ್ಟ್ : ಎದ್ನೋ ಬಿದ್ನೋ ಅಂತ ಓಡಿದ ಸಚಿವ ರೇವಣ್ಣ

Published : Dec 14, 2018, 04:15 PM ISTUpdated : Dec 14, 2018, 04:16 PM IST

 ರಾಹುಕಾಲ ಎಫೆ ಸಿಎಂ ಕುಮಾರಸ್ವಾಮಿ ಬರುವುದಕ್ಕೆ ಮೊದಲೇ ಕಾರ್ಯಕ್ರಮದಿಂದ ನಿರ್ಗಮಿಸಿದ ರೇವಣ್ಣ.. ಅಭಿಯಾನಕ್ಕೆ ಸಿಎಂ ಚಾಲನೆ ಕೊಡುವ ಮೊದಲೇ ಇಲ್ಲಿಂದ ಕಾಲ್ಕಿತ್ತ ರೇವಣ್ಣ..

ರಾಹುಕಾಲವಿದೆ ಅಂತ ಕಾರ್ಯಕ್ರಮಕ್ಕೆ ಮೊದಲೇ ಬಂದು ಹೋದ ರೇವಣ್ಣ..
ಬೆಳಗಾವಿಯ ಪೊಲೀಸ್ ಪೆರೇಡ್ ಮೈದಾನದಲ್ಲಿ ರಸ್ತೆ ಸುರಕ್ಷತಾ ಅಭಿಯಾನದ ಚಾಲನೆ ಕಾರ್ಯಕ್ರಮವಿತ್ತು..
ಸಿಎಂ ಕುಮಾರಸ್ವಾಮಿ ಬರುವುದಕ್ಕೆ ಮೊದಲೇ ಕಾರ್ಯಕ್ರಮದಿಂದ ನಿರ್ಗಮಿಸಿದ ರೇವಣ್ಣ..
ಅಭಿಯಾನಕ್ಕೆ ಸಿಎಂ ಚಾಲನೆ ಕೊಡುವ ಮೊದಲೇ ಇಲ್ಲಿಂದ ಕಾಲ್ಕಿತ್ತ ರೇವಣ್ಣ..

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!