ಬಿಎಸ್‌ವೈ ಸಂಪುಟದ ಪ್ರಭಾವಿ ಸಚಿವರೊಬ್ಬರಿಗೆ ಕೊರೋನಾ ಶಾಕ್

Published : Sep 28, 2020, 04:30 PM ISTUpdated : Sep 28, 2020, 04:38 PM IST
ಬಿಎಸ್‌ವೈ ಸಂಪುಟದ ಪ್ರಭಾವಿ ಸಚಿವರೊಬ್ಬರಿಗೆ ಕೊರೋನಾ ಶಾಕ್

ಸಾರಾಂಶ

ಜನಸಾಮಾನ್ಯರು, ಗಣ್ಯರು, ರಾಜಕಾರಣಿಗಳಾದಿಯಾಗಿ ಎಲ್ಲರನ್ನೂ ಬೆಂಬಿಡದೆ ಕಾಡುತ್ತಿರುವ ಕೊರೋನಾ ಮಹಾಮಾರಿ ಇದೀಗ ಇದೀಗ ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿಗೆ ಶಾಕ್ ಕೊಟ್ಟಿದೆ.

ಬೆಂಗಳೂರು, (ಸೆ.28): ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ಅವರಿಗೂ ಕೊರೋನಾ ಸೊಂಕು ತಗುಲಿದೆ.

ಇಂದು (ಸೋಮವಾರ) ಸಚಿವ ಮಾಧುಸ್ವಾಮಿಗೂ ಕೋವಿಡ್​ ಸೋಂಕು ತಗುಲಿದ್ದು, ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಾಧುಸ್ವಾಮಿ ಅವರು ಅಧಿವೇಶನದಲ್ಲಿ ಪಾಲ್ಗೊಂಡಿದ್ದು, ಹಲವು ನಾಯಕರುಗಳು ಆತಂಕದಲ್ಲಿದ್ದಾರೆ. 

ಗದಗ: ಕಾಂಗ್ರೆಸ್‌ ಹಿರಿಯ ನಾಯಕ ಹೆಚ್.ಕೆ. ಪಾಟೀಲ್‌ಗೆ ಕೊರೋನಾ

 ಭಾನುವಾರಷ್ಟೇ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್​ ಗುಂಡೂರಾವ್​ಗೂ ಕೊರೋನಾ ಟೆಸ್ಟ್​ ವರದಿ ಪಾಸಿಟಿವ್​ ಬಂದಿದ್ದರಿಂದ ಅವರು ಹೋಂ ಐಸೋಲೇಶನ್​ಗೆ ಒಳಪಟ್ಟಿದ್ದಾರೆ. ಇನ್ನು ಸೋಮವಾರ ಕಾಂಗ್ರೆಸ್​ನ ಹಿರಿಯ ಶಾಸಕ ಎಚ್​.ಕೆ. ಪಾಟೀಲ್​ ಕೂಡ, 'ನನಗೆ ಕರೊನಾ ತಗುಲಿದೆ' ಎಂದು ಸೋಮವಾರ ಬೆಳಗ್ಗೆ ಟ್ವೀಟ್​ ಮೂಲಕ ತಿಳಿಸಿದ್ದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ