ಡಿ.ಕೆ.ಶಿವಕುಮಾರ್ ವಿರುದ್ಧ ಸಚಿವ ಸುಧಾಕರ್ ವಾಗ್ದಾಳಿ

Suvarna News   | Asianet News
Published : Aug 16, 2020, 10:05 AM IST
ಡಿ.ಕೆ.ಶಿವಕುಮಾರ್ ವಿರುದ್ಧ ಸಚಿವ ಸುಧಾಕರ್ ವಾಗ್ದಾಳಿ

ಸಾರಾಂಶ

ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಕೆಪಿಸಿಸಿ ಅಧ್ಯಕ್ಷ ಡಾ.ಕೆ.ಸುಧಾಕರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು (ಆ.16) : ಡಿ. ಜೆ. ಹಳ್ಳಿ ಮತ್ತು ಕೆ. ಜಿ. ಹಳ್ಳಿಯಲ್ಲಿ ನಡೆದ ಗಲಭೆಗೆ ಬಿಜೆಪಿ ಕಾರ್ಯಕರ್ತ ಮಾಡಿದ ಟ್ವೀಟ್‌ ಕಾರಣ ಎಂಬ ಕಾಂಗ್ರೆಸ್‌ ನ ರಾಜ್ಯಾಧ್ಯಕ್ಷ ಡಿ ಕೆ ಶಿವಕುಮಾರ್‌ ಅವರ ಹೇಳಿಕೆಯನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ತೀವೃವಾಗಿ ಖಂಡಿಸಿ ಟ್ವೀಟ್‌ ಮಾಡಿದ್ದಾರೆ.

‘ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್‌ ಅವರ ಹೇಳಿಕೆ ತೀರಾ ಬಾಲಿಶ. ಬೆಂಗಳೂರಿನ ಗಲಭೆಯಲ್ಲಿ ಬಿಜೆಪಿ ಕಾರ್ಯಕರ್ತನ ಪಾತ್ರವಿದೆಯೆಂಬ ಆರೋಪ ಮಾಡಿರುವ ಅವರಿಗೆ ಸತ್ಯದ ಅರಿವಿಲ್ಲ ಎಂದು ಅನಿಸುತ್ತದೆ.

ಗಲಭೆಯಲ್ಲಿ ಮೃತಪಟ್ಟವರ ಬಗ್ಗೆ ಜಮೀರ್‌ ಕನಿಕರ: ಭಾರೀ ವಿವಾದ...

ಡಿಕೆಶಿ ಅವರಿಗೆ ಎಸ್‌ಡಿಪಿಐ ವಿರುದ್ಧ ಮಾತನಾಡುವ ಧೈರ್ಯವಿಲ್ಲ. ಕೋೕತಿ ತಾನು ತಿಂದು ಮೇಕೆ ಬಾಯಿಗೆ ಒರೆಸಿದಂತೆ ಡಿಕೆಶಿ ಅವರ ಹೇಳಿಕೆಯಿದೆ’ ಎಂದು ಸುಧಾಕರ್‌ ಟ್ವೀಟ್‌ನಲ್ಲಿ ಟೀಕಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಸತಿ ಯೋಜನೆಗಳಿಗೆ ಸಹಾಯಧನ ಹೆಚ್ಚಳಕ್ಕೆ ಚಿಂತನೆ: ಸಚಿವ ಜಮೀರ್‌ ಅಹಮದ್‌
ವಿದೇಶದಲ್ಲಿ ಇರುವವರಿಗೂ ಗ್ಯಾರಂಟಿ ಲಾಭ ಬಗ್ಗೆ ಸಿಎಲ್ಪೀಲಿ ಪ್ರಸ್ತಾಪ: ಸಚಿವ ಮಧು ಬಂಗಾರಪ್ಪ