ಶೆಟ್ಟರ್‌ ಬಗ್ಗೆ ಅಪಪ್ರಚಾರ ಮಾಡ್ತಿಲ್ಲ, ಮುಖಕ್ಕೆ ಕನ್ನಡಿ ಹಿಡಿದಿರುವೆ: ಹೆಬ್ಬಾಳ್ಕರ್‌

Published : Apr 26, 2024, 07:04 AM IST
ಶೆಟ್ಟರ್‌ ಬಗ್ಗೆ ಅಪಪ್ರಚಾರ ಮಾಡ್ತಿಲ್ಲ, ಮುಖಕ್ಕೆ ಕನ್ನಡಿ ಹಿಡಿದಿರುವೆ: ಹೆಬ್ಬಾಳ್ಕರ್‌

ಸಾರಾಂಶ

ಜಗದೀಶ್‌ ಶೆಟ್ಟರ್ ಜೀವನದಲ್ಲಿ ಏನು ಮಾಡಿದ್ದಾರೆ? ನಾವು ಬೆಳಗಾವಿಯವರು. ಬೆಳಗಾವಿಯ ಜನ ಅವರನ್ನು ಹೊರಗೆ ಕಳುಹಿಸಲು ಈಗಾಗಲೇ ನಿರ್ಧಾರ ಮಾಡಿಯಾಗಿದೆ ಎಂದು ಗುಡುಗಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ 

ಬೆಳಗಾವಿ(ಏ.25):  ತಮ್ಮ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ ಎಂಬ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್ ಹೇಳಿಕೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಕಿಡಿಕಾರಿದ್ದಾರೆ. 

ನಾನೇನು ಅವರ ಬಗ್ಗೆ ಅಪಪ್ರಚಾರ ಮಾಡುತ್ತಿಲ್ಲ. ನಾನು ಅವರ ಮುಖಕ್ಕೆ ಕನ್ನಡಿ ತೋರಿಸುತ್ತಿದ್ದೇನೆ ಅಷ್ಟೇ ಎಂದು ತಿರುಗೇಟು ನೀಡಿದರು. ನನ್ನ ಜೀವನದಲ್ಲಿ ಇಂಥದ್ದನ್ನೆಲ್ಲ ನೋಡಿಲ್ಲ ಎಂದು ಶೆಟ್ಟರ್ ಹೇಳಿದ್ದಾರಲ್ವ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅವರು ಜೀವನದಲ್ಲಿ ಏನು ಮಾಡಿದ್ದಾರೆ? ನಾವು ಬೆಳಗಾವಿಯವರು. ಬೆಳಗಾವಿಯ ಜನ ಅವರನ್ನು ಹೊರಗೆ ಕಳುಹಿಸಲು ಈಗಾಗಲೇ ನಿರ್ಧಾರ ಮಾಡಿಯಾಗಿದೆ ಎಂದು ಗುಡುಗಿದರು. 

ಲೋಕಸಭಾ ಚುನಾವಣೆ 2024: 9 ತಿಂಗಳ ಹಿಂದೆ ಶೆಟ್ಟರ್‌ ದಂಪತಿ ಅಳ್ತಾ ಬಂದಿದ್ರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್‌

ಸೋಲಿನ ಹತಾಶೆಯಿಂದ ಈ ರೀತಿ ಸುಳ್ಳು ಹೇಳುತ್ತಿದ್ದಾರೆನ್ನುವ ಶೆಟ್ಟರ್ ಮಾತಿಗೆ, ಅದು ಜೂ.4 ರಂದು ಗೊತ್ತಾಗುತ್ತದೆ ಎಂದು ಸಚಿವೆ ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಚುನಾವಣೆ ಆಯೋಗದ 6 ಲೋಪ ಬಳಸಿ ಆಳಂದ ಕ್ಷೇತ್ರದಲ್ಲಿ ಮತಗಳ್ಳತನ: ಎಸ್‌ಐಟಿ
ಮೋದಿ, ಶಾಗೇ ಹೆದರದೆ ಜೈಲಿಗೆ ಹೋಗಿದ್ದೆ, ಯಾರಿಗೂ ಜಗ್ಗಲ್ಲ: ಡಿ.ಕೆ.ಶಿವಕುಮಾರ್‌ ಎಚ್ಚರಿಕೆ