ಕೊನೆಗೂ ಮುಂಬೈ ಭೇಟಿ ಕಾರಣ ಬಿಚ್ಚಿಟ್ಟ ‘ಅತೃಪ್ತ’ ಶಾಸಕ

Jan 17, 2019, 6:14 PM IST

ಸಚಿವ ಸಂಪುಟದಲ್ಲಿ ಸ್ಥಾನ ಸಿಗದ್ದಕ್ಕೆ ಕಾಂಗ್ರೆಸ್ ಜೊತೆ ಮುನಿಸಿಕೊಂಡಿರುವ ಶಾಸಕ ನಾಗೇಂದ್ರ ಮುಂಬೈಗೆ ಹೋಗಿರುವುದನ್ನು ಒಪ್ಪಿಕೊಂಡಿದ್ದಾರೆ. ಜೊತೆಗೆ ಮುಂಬೈ ಭೇಟಿ ನೀಡಿರುವ ಕಾರಣವನ್ನು ಕೂಡಾ ಬಿಚ್ಚಿಟ್ಟಿದ್ದಾರೆ. ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್...