ದೆಹಲಿಯಲ್ಲಿ ಪತ್ರಿಕಾಗೋಷ್ಠಿ: ಅತೃಪ್ತ ಶಾಸಕರ ಬಗ್ಗೆ ಡಿ.ಕೆ. ಸುರೇಶ್ ಸ್ಫೋಟಕ ಮಾಹಿತಿ

Feb 7, 2019, 1:35 PM IST

ರಾಜ್ಯರಾಜಕಾರಣದಲ್ಲಿ  ನಡೆಯುತ್ತಿರುವ ಬೆಳವಣಿಗೆಗಳು ದೆಹಲಿಯಲ್ಲೂ ಸದ್ದು ಮಾಡುತ್ತಿವೆ. ಕರ್ನಾಟಕದ ಕಾಂಗ್ರೆಸ್ ಮತ್ತು ಜೆಡಿಎಸ್ ಸಂಸದರು ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಸಂಸದ ಡಿ.ಕೆ. ಸುರೇಶ್, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು,  ಅತೃಪ್ತ ಶಾಸಕರ ಬಗ್ಗೆ ಸ್ಫೋಟಕ ಮಾಹಿತಿಯನ್ನು ಹೊರಹಾಕಿದ್ದಾರೆ. ಇಲ್ಲಿದೆ ಫುಲ್ ಡೀಟೆಲ್ಸ್...