ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?

ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?

Published : Jun 02, 2026, 11:16 AM IST

ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಪಟ್ಟಕ್ಕೇರುವ ಹಾದಿಯಲ್ಲಿ ಹೂವಿನಹಡಗಲಿಯ ಮೈಲಾರಲಿಂಗನ ಕೃಪೆ ಮತ್ತು ದೈವಾನುಗ್ರಹದ ಕಥೆ ಮತ್ತೆ ಚರ್ಚೆಗೆ ಬಂದಿದೆ.

ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಪಟ್ಟಕ್ಕೇರುವ ಹಾದಿಯಲ್ಲಿ ಹೂವಿನಹಡಗಲಿಯ ಮೈಲಾರಲಿಂಗನ ಕೃಪೆ ಮತ್ತು ದೈವಾನುಗ್ರಹದ ಕಥೆ ಮತ್ತೆ ಚರ್ಚೆಗೆ ಬಂದಿದೆ. ಮೈಲಾರ ದೇವಸ್ಥಾನದ ಗೋಪುರದ ಮೇಲೆ ಹೆಲಿಕಾಪ್ಟರ್ ಹಾರಿಸಿದ ಘಟನೆ ಬಳಿಕ ದೇವರ ಮುನಿಸಿಗೆ ಗುರಿಯಾಗಿದ್ದರು ಎಂಬ ನಂಬಿಕೆ ಭಕ್ತರಲ್ಲಿ ಇದೆ. ನಂತರ 1 ಕೆಜಿ ಬೆಳ್ಳಿ ಹೆಲಿಕಾಪ್ಟರ್ ಕಾಣಿಕೆ ನೀಡಿ ಕ್ಷಮೆ ಕೋರಿದ ಬಳಿಕ ಸಂಕಷ್ಟಗಳು ದೂರವಾಗಿ ದೈವ ಕೃಪೆ ದೊರೆಯಿತು ಎನ್ನಲಾಗುತ್ತಿದೆ. ಮೈಲಾರ ಕಾರ್ಣಿಕದ “ತುಂಬಿದ ಕೊಡ ತುಳುಕಿತಲೇ ಪರಾಕ್” ಎಂಬ ನುಡಿ ಡಿಕೆ ಅವರ ಮುಖ್ಯಮಂತ್ರಿ ಯೋಗದ ಸಂಕೇತವೆಂದು ಭಕ್ತರು ವಿಶ್ಲೇಷಿಸುತ್ತಿದ್ದಾರೆ.

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more