ಸಿಎಂ ಬದಲಾವಣೆ ಚರ್ಚೆ: ಊಹಾಪೋಹಳಿಗೆ ಸ್ಪಷ್ಟನೆ ಕೊಟ್ಟ ಕಟೀಲ್

Published : Aug 10, 2022, 04:18 PM ISTUpdated : Aug 10, 2022, 04:20 PM IST
ಸಿಎಂ ಬದಲಾವಣೆ ಚರ್ಚೆ: ಊಹಾಪೋಹಳಿಗೆ ಸ್ಪಷ್ಟನೆ ಕೊಟ್ಟ ಕಟೀಲ್

ಸಾರಾಂಶ

ಬೊಮ್ಮಾಯಿ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕ ಮಧ್ಯೆ ಆರೋಪ-ಪತ್ಯಾರೋಪಗಳು ಜೋರಾಗಿವೆ. ಇನ್ನು ಇದಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದು, ಬೊಮ್ಮಾಯಿ ಬದಲಾವಣೆ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ.

ಬೆಂಗಳೂರು, (ಆಗಸ್ಟ್.10):  ಕಾಂಗ್ರೆಸ್‌ ಮಾಡಿದ ಒಂದು ಟ್ವೀಟ್ ನಿಂದ ರಾಜ್ಯ ರಾಜಕಾರಣದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಬದಲಾವಣೆ ಮಾತು ಜೋರಾಗಿದೆ, ಇನ್ನೊಂದೆಡೆ ಸಿಎಂ ಬದಲಾವಣೆ ಸುದ್ದಿ ಬಿಜೆಪಿ ನಾಯಕ ನಿದ್ದೆಗೆಡಿಸಿದೆ.

'ಬಿಜೆಪಿ ಸಿಎಂ ಬದಲಾವಣೆ ಮಾಡಲು ಅವರು ಯಾರು?'

ಬೊಮ್ಮಾಯಿ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕ ಮಧ್ಯೆ ಆರೋಪ-ಪತ್ಯಾರೋಪಗಳು ಜೋರಾಗಿವೆ. ಇನ್ನು ಇದಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದು, ಬೊಮ್ಮಾಯಿ ಬದಲಾವಣೆ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ.


PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕರ್ನಾಟಕ ಗದ್ದುಗೆ ಫೈಟ್‌ ಬಗ್ಗೆ ಹೈಕಮಾಂಡ್‌ ನಾಯಕರ ಚರ್ಚೆ
ಚುಂಚ ಶ್ರೀ ಬಳಿ ಕೈ ಮುಗಿದು ಎಚ್‌ಡಿಕೆ ಕ್ಷಮೆ