10 ಕೇಸ್ ಹಾಕಿದರೂ ಹೆದರೋ ಜಾಯಮಾನ ನನ್ನದಲ್ಲ: ರೇವಣ್ಣ

Published : Sep 18, 2024, 10:47 AM IST
10 ಕೇಸ್ ಹಾಕಿದರೂ ಹೆದರೋ ಜಾಯಮಾನ ನನ್ನದಲ್ಲ: ರೇವಣ್ಣ

ಸಾರಾಂಶ

ದಸರಾ ಹಬ್ಬದ ವೇಳೆಗೆ ಜಿಲ್ಲೆ ಹಾಗೂ ತಾಲೂಕು ಸಮಿತಿಗಳಲ್ಲಿ ಬದಲಾವಣೆ ಮಾಡುವ ಮೂಲಕ ನಿಷ್ಠಾವಂತ ಕಾರ್ಯಕರ್ತರಿಗೆ ಪಕ್ಷದ ಜವಾಬ್ದಾರಿ ಸಚಿವ ಸಂಘಟನೆಯ ನೀಡಲಾಗುವುದು. ಮಾಜಿ ಪ್ರಧಾನಿ ಎಚ್. ಡಿ.ದೇವೇಗೌಡರು ಅಭಿವೃದ್ಧಿಗೆ ಆದ್ಯತೆ ನೀಡಿದ ಪರಿಣಾಮವಾಗಿ ಇಂದಿಗೂ ರಾಜ್ಯದಲ್ಲಿ ಜೆಡಿಎಸ್ ಜೀವಂತವಾಗಿದೆ ಎಂದ ಮಾಜಿ ಎಚ್.ಡಿ ರೇವಣ್ಣ 

ಮಾಗಡಿ(ಸೆ.18): ಸಕಲೇಶಪುರ ಜಾತ್ಯತೀತ ಜನತಾದಳದ ಹೊಸ ಶಕೆ ಶೀಘ್ರವೇ ಆರಂಭವಾಗಲಿದೆ. ನಮ್ಮನ್ನು ರಾಜಕೀಯವಾಗಿ ಹಣಿಯಲು ಯಾರಿಂದಲು ಸಾಧ್ಯವಿಲ್ಲ. ನನ್ನ ವಿರುದ್ಧ ಇನ್ನೂ 10 ಕೇಸ್ ಹಾಕಿದರೂ ಹೆದರುವ ಜಾಯಮಾನ ನನ್ನದಲ್ಲ. ಇದಕ್ಕೆಲ್ಲ ಮುಂದಿನ ದಿನಗಳಲ್ಲಿ ಉತ್ತರ ದೊರೆಯಲಿದೆ ಎಂದು ಮಾಜಿ ಎಚ್.ಡಿ ರೇವಣ್ಣ ಹೇಳಿದ್ದಾರೆ. 

ಮಂಗಳವಾರ ಜೆಡಿಎಸ್ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ಪಕ್ಷ ಸಂಕಷ್ಟದಲ್ಲಿದ್ದರು ಕಾರ್ಯಕರ್ತರು ತಮ್ಮ ಮೇಲೆ ತೋರುತ್ತಿರುವ ಅಭಿಮಾನಕ್ಕೆ ನಾನುಋಣಿಯಾಗಿದ್ದೇನೆ. ಈ ಹಿಂದಿನದನ್ನು ಶಕೆ ಮರೆತು ಮುಂದೆ ಹೆಜ್ಜೆ ಇಡಬೇಕಿದ್ದು, ರಾಜ್ಯದ 31 ಜಿಲ್ಲೆಗಳಲ್ಲೂ ಪಕ್ಷದ ಸಂಘಟನೆಗಾಗಿ ಕೆಲಸ ನಡೆಯಲಿದೆ ಎಂದು ತಿಳಿಸಿದ್ದಾರೆ.

ಸಿಎಂ ಸೀಟು ಖಾಲಿ ಇದ್ರೆ ಟವಲ್ ಹಾಕಬಹುದು, ಆದ್ರೆ ಜಾಗ ಖಾಲಿ ಇಲ್ಲ: ಸಚಿವ ಕೆ.ಎನ್.ರಾಜಣ್ಣ

ದಸರಾ ಹಬ್ಬದ ವೇಳೆಗೆ ಜಿಲ್ಲೆ ಹಾಗೂ ತಾಲೂಕು ಸಮಿತಿಗಳಲ್ಲಿ ಬದಲಾವಣೆ ಮಾಡುವ ಮೂಲಕ ನಿಷ್ಠಾವಂತ ಕಾರ್ಯಕರ್ತರಿಗೆ ಪಕ್ಷದ ಜವಾಬ್ದಾರಿ ಸಚಿವ ಸಂಘಟನೆಯ ನೀಡಲಾಗುವುದು. ಮಾಜಿ ಪ್ರಧಾನಿ ಎಚ್. ಡಿ.ದೇವೇಗೌಡರು ಅಭಿವೃದ್ಧಿಗೆ ಆದ್ಯತೆ ನೀಡಿದ ಪರಿಣಾಮವಾಗಿ ಇಂದಿಗೂ ರಾಜ್ಯದಲ್ಲಿ ಜೆಡಿಎಸ್ ಜೀವಂತವಾಗಿದೆ ಎಂದು ಅವರು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ