Jan 17, 2019, 3:24 PM IST
ಸಚಿವ ಸ್ಥಾನದ ವಿಚಾರವಾಗಿ ಪಕ್ಷದಿಂದ ಮುನಿಸಕೊಂಡು ಮುಂಬೈಯಲ್ಲಿ ಬೀಡು ಬಿಟ್ಟಿದ್ದ ಅತೃಪ್ತ ಶಾಸಕರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಶಾಕ್ ನೀಡಿದ್ದಾರೆ. ಹುಬ್ಬಳಿಯಲ್ಲಿ ವರದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಖಡಕ್ ಮಾತುಗಳನ್ನಾಡಿದ್ದಾರೆ. ಇಲ್ಲಿದೆ ಫುಲ್ ಡೀಟೆಲ್ಸ್...