ಸರ್ಕಾರ ಉಳಿಯುತ್ತೋ.. ಉರುಳುತ್ತೋ..?: ಯಾರು? ಏನ್ ಹೇಳಿದ್ರು?

Published : Jan 15, 2019, 07:52 PM IST
ಸರ್ಕಾರ ಉಳಿಯುತ್ತೋ.. ಉರುಳುತ್ತೋ..?: ಯಾರು? ಏನ್ ಹೇಳಿದ್ರು?

ಸಾರಾಂಶ

ಕ್ಷಣ-ಕ್ಷಣಕ್ಕೂ ಬದಲಾಗುತ್ತಿರುವ ರಾಜ್ಯ ರಾಜಕಾರಣ: ಯಾರು? ಏನ್ ಹೇಳಿದ್ರು?

ಬೆಂಗಳೂರು, [ಜ.15]: ಕಾಂಗ್ರೆಸ್​-ಜೆಡಿಎಸ್​​ ದೋಸ್ತಿ ಸರ್ಕಾರಕ್ಕೆ ದೊಡ್ಡ ಆಘಾತ ಆಗಿದೆ. ರಾಣೇಬೆನ್ನೂರು ಕ್ಷೇತ್ರದ ಪಕ್ಷೇತರ ಶಾಸಕ, ಮಾಜಿ ಅರಣ್ಯ ಸಚಿವ ಆರ್​.ಶಂಕರ್ ಹಾಗೂ ಮುಳಬಾಗಿಲು ಕ್ಷೇತ್ರದ ಶಾಸಕ ಹೆಚ್​.ನಾಗೇಶ್​​ ದೋಸ್ತಿ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ವಾಪಸ್ ಪಡೆದುಕೊಂಡಿದ್ದಾರೆ. 

ಇದು ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರ ನಿದ್ದೆಗೆಡಿಸಿದ್ದು, ಮೈತ್ರಿ ಸರ್ಕಾರ ಶೇಕ್ ಶೇಕ್ ಆಗುತ್ತಿದೆ. ಹಾಗಾದ್ರೆ ಪ್ರಸಕ್ತ ರಾಜ ರಾಜಕಾರಣದ ಬಗ್ಗೆ ಯಾವೆಲ್ಲ ನಾಯಕರು ಏನೆಲ್ಲ ಹೇಳಿದ್ದಾರೆ ಎನ್ನುವುದನ್ನು ಒಂದೊಂದೆ ವಿಡಿಯೋದಲ್ಲಿ ನೋಡಿ.

"

"

"

"

"

"

"

"

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು: ಚಾರಿತ್ರಿಕ ಆದೇಶಕ್ಕೆ ಕಾನೂನು ಬಲ
ಹೈಕಮಾಂಡ್‌ ನಿರ್ಧಾರ ಫೈನಲ್, ಪದೇ ಪದೆ ಯಾಕೆ ಕೇಳ್ತೀರಿ?: ಸಿಎಂ ಸಿದ್ದರಾಮಯ್ಯ