ಆಪರೇಷನ್ ಕಮಲ: ಸ್ವಾಮಿ, ಅಯ್ಯನ ರಹಸ್ಯ ಆಟಕ್ಕೆ ದಿಕ್ಕು ತಪ್ಪಿದ ಬಿಜೆಪಿ!

ಆಪರೇಷನ್ ಕಮಲ: ಸ್ವಾಮಿ, ಅಯ್ಯನ ರಹಸ್ಯ ಆಟಕ್ಕೆ ದಿಕ್ಕು ತಪ್ಪಿದ ಬಿಜೆಪಿ!

Published : Jan 17, 2019, 09:20 PM ISTUpdated : Jan 17, 2019, 09:21 PM IST

72 ಗಂಟೆಗಳ ಕುರುಕ್ಷೇತ್ರ..ತಂತ್ರ....ಪ್ರತಿತಂತ್ರ
ಸ್ವಾಮಿ, ಅಯ್ಯನ ರಹಸ್ಯ ಆಟಕ್ಕೆ ದಿಕ್ಕು ತಪ್ಪಿದ ಬಿಜೆಪಿ!

72 ಗಂಟೆಗಳ ಕುರುಕ್ಷೇತ್ರ..ತಂತ್ರ....ಪ್ರತಿತಂತ್ರ
ಸ್ವಾಮಿ, ಅಯ್ಯನ ರಹಸ್ಯ ಆಟಕ್ಕೆ ದಿಕ್ಕು ತಪ್ಪಿದ ಬಿಜೆಪಿ!
ಪದ್ಮವ್ಯೂಹ ಛೀದ್ರವಾಗಿ ಸರ್ಕಾರ ಉಳಿದಿದ್ದು ಹೇಗೆ ಗೊತ್ತಾ..?
ಮುಳುಗುತ್ತಿದ್ದ ಹಡುಗನ್ನು ದಡ ಸೇರಿಸಿದ ಸ್ವಾಮಿ, ಅಯ್ಯ...!
ಅಪರೇಷನ್ ಕುರುಕ್ಷೇತ್ರಕ್ಕೆ ಕುಮಾರಣ್ಣನೇ ಅರ್ಜುನ.
ಅರ್ಜುನನ ಹಿಂದೆ ನಿಂತು ಬಲ ತುಂಬಿದ ಸಾರಥಿ ಸಿದ್ದು..!
ಸರ್ಕಾರವನ್ನು ಉಳಿಸಿತು ಸ್ವಾಮಿ, ಅಯ್ಯನ ಜಂಟಿ ಆಪರೇಷನ್..!
ಮುಖ್ಯಮಂತ್ರಿ ಬೆನ್ನಿಗೆ ನಿಂತ ಮಾಜಿ ಮುಖ್ಯಮಂತ್ರಿ..!
ಇದೇ ಇವತ್ತಿನ ಸುವರ್ಣ ಫೋಕಸ್ ನಾನೇ ರಾಜಕುಮಾರ ನಂದೇ ಸರ್ಕಾರ 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!