Jan 18, 2019, 1:19 PM IST
ರಾಜ್ಯ ರಾಜಕಾರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ರಾತ್ರಿ ಬೆಳಗಾಗುವುದರೊಳಗೆ ಕಾಂಗ್ರೆಸ್- ಬಿಜೆಪಿ ಹೊಸ ತಂತ್ರಗಾರಿಕೆಗಳನ್ನು ಹೆಣೆಯುತ್ತಿವೆ. ಇನ್ನೂ, ಅತೃಪ್ತ ಶಾಸಕರು ಬಹಿರಂಗವಾಗಿ ಬಂಡಾಯವೆದ್ದಿಲ್ಲ. ಅದಕ್ಕೆ ಕಾಂಗ್ರೆಸ್ ತಂತ್ರಗಾರಿಕೆ ಮುಖ್ಯ ಕಾರಣ. ಅತೃಪ್ತ ಶಾಸಕರು ಅಷ್ಟು ಸುಲಭವಾಗಿ ಬಂಡಾಯವೇಳದಂತೆ ಕಾಂಗ್ರೆಸ್ ರಣತಂತ್ರ ರೂಪಿಸಿದೆ. ಇಲ್ಲಿದೆ ಫುಲ್ ಡೀಟೆಲ್ಸ್...