ಕರ್ನಾಟಕದಲ್ಲಿ ಕಾಂಗ್ರೆಸ್ ಹಗಲು ಲೂಟಿ: ಪ್ರಧಾನಿ ಮೋದಿ ವಾಗ್ದಾಳಿ

Published : Nov 13, 2024, 05:53 AM IST
ಕರ್ನಾಟಕದಲ್ಲಿ ಕಾಂಗ್ರೆಸ್ ಹಗಲು ಲೂಟಿ: ಪ್ರಧಾನಿ ಮೋದಿ ವಾಗ್ದಾಳಿ

ಸಾರಾಂಶ

ಕರ್ನಾಟಕದಲ್ಲಿ ಕಾಂಗ್ರೆಸ್ ಸುಳ್ಳು ಹೇಳಿ ಅಧಿಕಾರಕ್ಕೇರಿದೆ. ಕೊಟ್ಟ ಭರವಸೆಗಳನ್ನು ಈಗ ಈಡೇರಿಸಲಾಗದೆ ರಾಜ್ಯವನ್ನು ಸುಲಿಗೆಮಾಡುತ್ತಿದೆ ಎಂದು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಟೀಕಾಪ್ರಹಾರ ಮಾಡಿದ ಪ್ರಧಾನಿ ನರೇಂದ್ರ ಮೋದಿ  

ಪುಣೆ(ನ.13): ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ಮುಂದುವರೆಸಿರುವ ಪ್ರಧಾನಿ ನರೇಂದ್ರ ಮೋದಿ, 'ಕರ್ನಾಟಕ ಸರ್ಕಾರ ಹಾಡಹಗಲೇ ಲೂಟಿಯಲ್ಲಿ ಮುಳುಗಿದೆ. ಅಲ್ಲಿ ದಿನಕ್ಕೊಂದು ಹಗರಣ ಬರುತ್ತಿವೆ' ಎಂದು ಕಿಡಿಕಾರಿದ್ದಾರೆ. 

ಮಂಗಳವಾರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಭಾಗವಾಗಿ ಪ್ರಚಾರ ಭಾಷಣ ಮಾಡಿದ ಪ್ರಧಾನಿ ಮೋದಿ, 'ಕರ್ನಾಟಕದಲ್ಲಿ ಕಾಂಗ್ರೆಸ್ ಸುಳ್ಳು ಹೇಳಿ ಅಧಿಕಾರಕ್ಕೇರಿದೆ ಎಂದು ಟೀಕಿಸಿದ್ದಾರೆ. 

ಮದುವೆ ಪತ್ರಿಕೆಯಲ್ಲಿ ಮೋದಿ ಪರ ಮತಯಾಚನೆ ಕೇಸ್‌ಗೆ ತಡೆ

ಕೊಟ್ಟ ಭರವಸೆಗಳನ್ನು ಈಗ ಈಡೇರಿಸಲಾಗದೆ ರಾಜ್ಯವನ್ನು ಸುಲಿಗೆಮಾಡುತ್ತಿದೆ' ಎಂದು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಟೀಕಾಪ್ರಹಾರ ಮಾಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ವಿಧಾನಸಭೆಯಲ್ಲಿ ಸಿಎಂ ಕುರ್ಚಿಯದ್ದೇ ಗುದ್ದಾಟ: ಬೈರತಿ 'ಕಿಂಗ್ ಅಲೈವ್' ಅಂದಿದ್ದು ಯಾಕೆ? ಆರ್ ಅಶೋಕ್, ಬೈರತಿ ವಾಕ್ಸಮರ!
ವಿಧಾನಸಭೆಯಲ್ಲಿ 'ಉತ್ತರ ಕರ್ನಾಟಕ' ವಿವಾದ: ಶಿವಲಿಂಗೇಗೌಡರ ಮಾತುಗಳಿಗೆ ಗರಂ ಆದ ಯತ್ನಾಳ್, ಗ್ಯಾರಂಟಿ, ಗುಂಡಿ ವಿಚಾರಕ್ಕೆ ಜಟಾಪಟಿ!