ಇಂದು ನೂತನ ಸಚಿವರಿಗೆ ಖಾತೆ ಹಂಚಿಕೆ?

Kannadaprabha News   | Asianet News
Published : Aug 06, 2021, 07:08 AM IST
ಇಂದು ನೂತನ ಸಚಿವರಿಗೆ ಖಾತೆ ಹಂಚಿಕೆ?

ಸಾರಾಂಶ

 ನೂತನ ಸಚಿವರಿಗೆ ಶುಕ್ರವಾರ ಖಾತೆಗಳ ಹಂಚಿಕೆಯಾಗುವ ಸಂಭವವಿದೆ ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಸುಳಿವು

ಬೆಂಗಳೂರು (ಆ.06): ನೂತನ ಸಚಿವರಿಗೆ ಇಂದು ಖಾತೆಗಳ ಹಂಚಿಕೆಯಾಗುವ ಸಂಭವವಿದೆ. ಈ ಬಗ್ಗೆ ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಸುಳಿವು ನೀಡಿದ್ದು, ಖಾತೆ ಹಂಚಿಕೆ ಶುಕ್ರವಾರ ಪೂರ್ಣಗೊಳ್ಳಲಿದೆ ಎಂದು ಗುರುವಾರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ್ದಾರೆ. 

ಹಿಂದಿನ ಯಡಿಯೂರಪ್ಪ ಸಂಪುಟದ ಬಹುತೇಕ ಸಚಿವರೇ ಈ ಸಂಪುಟದಲ್ಲೂ ಇರುವುದರಿಂದ ಖಾತೆಗಳಲ್ಲೂ ಹೆಚ್ಚಿನ ಬದಲಾವಣೆ ಇರುವುದಿಲ್ಲ ಎನ್ನಲಾಗುತ್ತಿದೆ.

ಪಕ್ಷ ಮಾಡುತ್ತಿರುವ ದೊಡ್ಡ ಅವಮಾನ: ಸ್ವಪಕ್ಷದ ವಿರುದ್ಧ ಬಿಜೆಪಿ ಶಾಸಕಿ ಅಸಮಾಧಾನ

ನಾಯಕರೊಂದಿಗೆ ಸಮಾಲೋಚನೆ ನಡೆಸಿದ ಸಿಎಂ  ಖಾತೆ ಹಂಚಿಕೆ ಪ್ರಕ್ರಿಯೆ ಬಗ್ಗೆ ದೂರವಾಣಿ ಮೂಲ ಚರ್ಚೆ ನಡೆಸಿದ್ದಾರೆನ್ನಲಾಗಿದೆ. 

ಯಡಿಯೂರಪ್ಪ ಸಂಪುಟದ ಬಹುತೇಕ ಸಚಿವರೇ ಬೊಮ್ಮಾಯಿ ಸಂಪುಟದಲ್ಲೂ ಮುಂದುವರಿದಿದ್ದು ಹೆಚ್ಚಿನ ಬದಲಾವನೆ ಆಗುವುದಿಲ್ಲ ಎನ್ನಲಾಗಿದೆ. 

ಈಶ್ವರಪ್ಪ, ಸೋಮಣ್ಣ,  ಅಶೋಕ್ ಶ್ರೀರಾಮುಲು ಸೇರಿದಂತೆ ಹಲವರ  ಖಾತೆಗಳಲ್ಲಿ  ಅಲ್ಪ ಬದಲಾವಣೆ ಆಗುವ ಸಾಧ್ಯತೆ ಇದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!