ಪ್ರಜ್ವಲ್ ರೇವಣ್ಣ, ಶ್ರೀ ಕೃಷ್ಣನ ರೆಕಾರ್ಡ್‌ ಮುರಿಬೇಕು ಅನ್ಕೊಂಡಿದ್ರೋ ಏನೋ; ಸಚಿವ ಆರ್.ಬಿ. ತಿಮ್ಮಾಪುರ

Published : Apr 30, 2024, 04:27 PM IST
ಪ್ರಜ್ವಲ್ ರೇವಣ್ಣ, ಶ್ರೀ ಕೃಷ್ಣನ ರೆಕಾರ್ಡ್‌ ಮುರಿಬೇಕು ಅನ್ಕೊಂಡಿದ್ರೋ ಏನೋ; ಸಚಿವ ಆರ್.ಬಿ. ತಿಮ್ಮಾಪುರ

ಸಾರಾಂಶ

ಹಾಸನ ಸಂಸದ ಪ್ರಜ್ವಲ್ ರೇವಣ್ಣನ ಅಶ್ಲೀಲ ವಿಡಿಯೋ ಪ್ರಕರಣವನ್ನು ನೋಡಿದರೆ ಶ್ರೀ ಕೃಷ್ಣ ರೆಕಾರ್ಡ್ ಮುರಿಯಬೇಕು ಅನ್ನೋದು ಇತ್ತೊ ಏನೋ..? ಆದರೆ, ಗಿನ್ನೆಸ್ ರೆಕಾರ್ಡ್‌ ಅಂತೂ ಆಗುತ್ತೆ ಎನಿಸುತ್ತದೆ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಟೀಕೆ ಮಾಡಿದ್ದಾರೆ.

ವಿಜಯಪುರ (ಏ.30): ಹಾಸನ ಸಂಸದ ಪ್ರಜ್ವಲ್ ರೇವಣ್ಣನ ಅಶ್ಲೀಲ ವಿಡಿಯೋ ಪ್ರಕರಣವನ್ನು ನೋಡಿದರೆ ಶ್ರೀ ಕೃಷ್ಣ ರೆಕಾರ್ಡ್ ಮುರಿಯಬೇಕು ಅನ್ನೋದು ಇತ್ತೊ ಏನೋ..? ಆದರೆ, ಗಿನ್ನೆಸ್ ರೆಕಾರ್ಡ್‌ ಅಂತೂ ಆಗುತ್ತೆ ಎನಿಸುತ್ತದೆ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಟೀಕೆ ಮಾಡಿದ್ದಾರೆ.

ವಿಜಯಪುರದಲ್ಲಿ ಮಂಗಳವಾರ ಮಾಧ್ಯಮಗಳೊಂದಿಗೆ  ಪ್ರಜ್ವಲ್ ಪೆನ್‌ಡ್ರೈವ್ ಪ್ರಕರಣದ ಕುರಿತು ಮಾತನಾಡಿದ ಅವರು, ಇದು ದೇಶದಲ್ಲಿಯೆ ಗಿನ್ನಿಸ್ ದಾಖಲೆಯಾಗುತ್ತೆ ಏನೋ. ಇಂಥದ್ದನ್ನ ಹಿಂದೆಂದೂ ಕಂಡಿಲ್ಲ. ಇದು ಗಿನ್ನಿಸ್ ದಾಖಲೆಯಾಗುತ್ತೆ ಎನ್ನುವ ಭಾವನೆ ನಮ್ಮದಾಗಿದೆ. ಸಂಸದ ಪ್ರಜ್ವಲ್ ರೇವಣ್ಣಗೆ ಶ್ರೀ ಕೃಷ್ಣ ರೆಕಾರ್ಡ್ ಮುರಿಯಬೇಕು ಅನ್ನೋದು ಮನಸ್ಸಿನಲ್ಲಿ ಇತ್ತೊ ಏನೋ? ಶ್ರೀ ಕೃಷ್ಣನ ಮೇಲಿನ ಭಕ್ತಿ ಭಾವಕ್ಕೆ ಹೆಣ್ಣು ಮಕ್ಕಳು ಪರವಶವಾಗುತ್ತಿದ್ದರು. ಈ ರೀತಿಯ ಘಟನೆ ಆಗಿರಲಿಲ್ಲ. ಈಗ ಎಲ್ಲ ರೆಕಾರ್ಡ್‌ ಮುರಿಯಲು ಮುಂದಾಗಿದ್ದಾರೆ ಎಂದು ವ್ಯಂಗ್ಯವಾಡಿದರು.

ಪ್ರಜ್ವಲ್ ರೇವಣ್ಣನ ಅಶ್ಲೀಲ ವಿಡಿಯೋ ನಾನೂ ನೋಡಿದ್ದೇನೆ, ತಾಯಿ ವಯಸ್ಸಿನವರೊಂದಿಗೆ ಅಸಹ್ಯ ನೋಡೋಕಾಗ್ಲಿಲ್ಲ; ಡಿ.ಕೆ. ಸುರೇಶ್

ವಿಜಯಪುರದಲ್ಲಿ ಸಚಿವ ಎಂ ಬಿ ಪಾಟೀಲ್ ಪ್ರತಿಕ್ರಿಯೆ: ಸಚಿವ ಎಂ.ಬಿ. ಪಾಟೀಲ್ ಮಾತನಾಡಿ,  ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಕುರಿತು ಮೊದಿ ಉತ್ತರ ಕೊಡಬೇಕು. ಬಾಯಿಯೋ ಔರ್ ಬೆಹೆನೋ ಉತ್ತರ ಕೊಡಿ. 'ಐಸಾ ಹಮಾರಾ ಪ್ರಜ್ವಲ್ ರೇವಣ್ಣಾನೆ ಕಿಯಾ ಹೈ ಫೆಹ್ಲಾ ಮಾಲುಮ್ತಾ ಫೀರ್ ಬಿ ಹಮ್ ಟಿಕೇಟ್ ದೆಂಗೆ' ಎಂದು ಹೇಳಿದರು. ಅಮಿತ್ ಶಾ ಅವರಿಗೆ ಈ ವಿಚಾರ ಗೊತ್ತಿದ್ರೆ ಟಿಕೇಟ್ ಯಾಕೆ ಕೊಟ್ಟರು. ಟಿಕೆಟ್ ಕೊಟ್ಟದ್ದು ಯಾಕೆ ಅಮಿತ್ ಶಾ ಉತ್ತರಿಸಬೇಕು. ಮಾಡುವವರು ಅವರು, ಕ್ರಮ ನಾವು ಕೈಗೊಳ್ಳಬೇಕಾ? ಎಸ್ ಐ ಟಿ ರಚನೆ ಮಾಡಿದ್ದಿವಿ ಎಲ್ಲಾ ಹೊರಗೆ ಬರುತ್ತದೆ. ವಿಡಿಯೋ ಹೊರಗಡೆ ಬಂದ ಕೂಡಲೇ ಎಸ್ ಐ ಟಿ ರಚನೆ ಮಾಡಿದ್ದಿವಿ. ಕಾಂಗ್ರೆಸ್ ನ ಪಾತ್ರ ಇದರಲ್ಲಿ ಯಾವುದು ಇಲ್ಲ. ಅವರು ಮಾಡಿದ ಕೃತ್ಯ ಹೊರಗಡೆ ಬಂದಿದೆ.

ಸಂಸದ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಡ್ರೈವರ್ ಕಾರ್ತಿಕ್ ಸ್ಪೋಟಕ ಮಾಹಿತಿ

ಪ್ರಜ್ವಲ್ ಪೆನ್‌ಡ್ರೈವ್ ಹಿಂದೆ ಡಿಕೆಶಿ ಕೈವಾಡ ಆರೋಪ ವಿಚಾರದ ಬಗ್ಗೆ ಮಾತನಾಡಿ, ಡಿ.ಕೆ. ಶಿವಕುಮಾರ್ ವಿಡಿಯೋ ರೆಕಾರ್ಡ್‌ ಮಾಡೋಕೆ ಹೇಳಿದ್ರಾ? ಮಾಡೋದು ನೀವು.. ನಿಮಗೆ ಮಾಡೋಕೆ ಹೇಳಿತ್ತಾ? ಡಿ.ಕೆ. ಶಿವಕುಮಾರ್ ಮಾಡು ಅಂದ್ರೆ ಮಾಡ್ತೀರಾ? ಒಂದೆರೆಡು ಹೆಣ್ಮಕ್ಕಳಲ್ಲ, ಸಾವಿರಾರು ಹೆಣ್ಣು ಮಕ್ಕಳಿದ್ದಾರೆ. ನಾವು ಮಾಡು ಅಂದ್ರೆ ಮಾಡ್ತೀರಾ? ಸುಮ್ಮನೆ ಆರೋಪ ಹೊ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಡಿ.ಕೆ.ಶಿವಕುಮಾರ್ 30 ದಿನಗಳ ಮೌನ ತಪ್ಪಿಸ್ಸಿಗೆ ಒಲಿಯುತ್ತಾ ಪಟ್ಟಾಭಿಷೇಕ; ಜನವರಿ 9ಕ್ಕೆ ಮುಹೂರ್ತ!
ರಾಜ್ಯದಲ್ಲಿ 'ನಾಯಕತ್ವ ಬದಲಾವಣೆ ಇಲ್ಲ'- ಯತೀಂದ್ರ ಹೇಳಿಕೆಗೆ ಡಿ.ಕೆ. ಶಿವಕುಮಾರ್ ಅಸಮಾಧಾನ!