
ಬೆಂಗಳೂರು, [ನ.24[: ರಾಜ್ಯದಲ್ಲಿ ಎದುರಾಗಿರುವ 15 ಕ್ಷೇತ್ರಗಳ ಉಪಚುನಾವಣೆ ಕಣಗಳು ದಿನದಿಂದ ದಿನಕ್ಕೆ ರಂಗೇರುತ್ತಿದೆ, ಮತ್ತೊಂದೆಡೆ ಪ್ರತಿಷ್ಠೆಯಾಗಿ ತೆಗೆದುಕೊಮಡಿರುವ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಗೆಲುವಿಗಾಗಿ ತಂತ್ರ-ಪ್ರತಿತಂತ್ರಗಳನ್ನು ಹೆಣೆಯುತ್ತಿವೆ.
ಇನ್ನು ಸುವರ್ಣನ್ಯೂಸ್ 15 ಕ್ಷೇತ್ರಗಳ ಸಮೀಕ್ಷೆ ನಡೆಸುತ್ತಿದೆ. ಈ ಪೈಕಿ ಬೆಂಗಳೂರಿನ ಮಾಹಾಲಕ್ಷ್ಮೀ ಲೇಔಟ್ ಅಖಾಡದಲ್ಲಿ ಮಹಾಲಕ್ಷ್ಮೀ ಯಾರಿಗೆ ಒಲಿಯುತ್ತಾಳೆ..? ಮಹಾಲಕ್ಷ್ಮೀ ಲೇಔಟ್ ನಲ್ಲಿ ಜಾತಿ ಲೆಕ್ಕಾಚಾರ ಹೇಗಿದೆ..? ವಿಡಿಯೋನಲ್ಲಿ ನೋಡಿ ಪಕ್ಕಾ ಲೆಕ್ಕಾ...!
"
"
"
"
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.