ತೇಜಸ್ವಿನಿಗೆ ಟಿಕೆಟ್  ತಪ್ಪಿಸಲು BJP ಮುಖಂಡ ಕಸರತ್ತು

ತೇಜಸ್ವಿನಿಗೆ ಟಿಕೆಟ್ ತಪ್ಪಿಸಲು BJP ಮುಖಂಡ ಕಸರತ್ತು

Published : Feb 13, 2019, 01:09 PM ISTUpdated : Feb 13, 2019, 01:13 PM IST

ತೇಜಸ್ವಿನಿ ಅನಂತ್‌ಕುಮಾರ್ ಅವರು ಹಲವಾರು ಸಾಮಾಜಿಕ ಕಾರ್ಯಗಳ ಮೂಲಕವೇ ಗುರುತಿಸಿಕೊಂಡವರು. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಕ್ಕೆ ಸಮರ್ಥ ಅಭ್ಯರ್ಥಿ ಎಂಬುವುದು ಬಿ.ಎಸ್.ಯಡಿಯೂರಪ್ಪ ಹಾಗೂ ಆರ್‌ಎಸ್‌ಎಸ್ ನಾಯಕರು ಒಪ್ಪಿಕೊಂಡಿದ್ದು, ಅವರಿಗೆ ಟಿಕೆಟ್ ನೀಡಲು ಅಸ್ತು ಎಂದಿದ್ದಾರೆ. ಆದರೆ, ಇದಕ್ಕೂ ಕೊಕ್ಕೆ ಇಡುತ್ತಿದ್ದಾರೆ ಈ ಬಿಜೆಪಿ ಮುಖಂಡರು.

'ಅದಮ್ಯ ಚೇತನ' ಎಂಬ ಸಂಸ್ಥೆಯ ಮೂಲಕ ಅನೇಕ ಸಾಮಾಜಿಕ ಕಾರ್ಯಕ್ರಮಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ ದಿ.ಅನಂತ್‌ಕುಮಾರ್ ಪತ್ನಿ ತೇಜಸ್ವಿನಿಯವರು. ಬೆಂಬಲಿಗರ ಒತ್ತಡಕ್ಕೆ ಮಣಿದು ಅವರೀಗ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಲೋಕಸಭಾ ಚುನಾವಣಾ ಕಣಕ್ಕಿಳಿಯಲು ಮನಸ್ಸು ಮಾಡಿದ್ದಾರೆ. ಆದರೆ, ಸೂತಕದ ಮನೆಯಲ್ಲಿಯೂ ಬಿಜೆಪಿಯ ಕೆಲವು ಮುಖಂಡರು ಷಡ್ಯಂತ್ರ ನಡೆಸುತ್ತಿದ್ದು, ಅವರಿಗೆ ಟಿಕೆಟ್ ತಪ್ಪಿಸಲು ಯತ್ನಿಸುತ್ತಿದ್ದಾರೆ. ಇಲ್ಲಿದೆ ಇಬ್ಬರು ಪ್ರಭಾವಿಗಳ ಮಹಾ EXCLUSIVE ಸುದ್ದಿ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!