ತೇಜಸ್ವಿನಿಗೆ ಟಿಕೆಟ್  ತಪ್ಪಿಸಲು BJP ಮುಖಂಡ ಕಸರತ್ತು

ತೇಜಸ್ವಿನಿಗೆ ಟಿಕೆಟ್ ತಪ್ಪಿಸಲು BJP ಮುಖಂಡ ಕಸರತ್ತು

Published : Feb 13, 2019, 01:09 PM ISTUpdated : Feb 13, 2019, 01:13 PM IST

ತೇಜಸ್ವಿನಿ ಅನಂತ್‌ಕುಮಾರ್ ಅವರು ಹಲವಾರು ಸಾಮಾಜಿಕ ಕಾರ್ಯಗಳ ಮೂಲಕವೇ ಗುರುತಿಸಿಕೊಂಡವರು. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಕ್ಕೆ ಸಮರ್ಥ ಅಭ್ಯರ್ಥಿ ಎಂಬುವುದು ಬಿ.ಎಸ್.ಯಡಿಯೂರಪ್ಪ ಹಾಗೂ ಆರ್‌ಎಸ್‌ಎಸ್ ನಾಯಕರು ಒಪ್ಪಿಕೊಂಡಿದ್ದು, ಅವರಿಗೆ ಟಿಕೆಟ್ ನೀಡಲು ಅಸ್ತು ಎಂದಿದ್ದಾರೆ. ಆದರೆ, ಇದಕ್ಕೂ ಕೊಕ್ಕೆ ಇಡುತ್ತಿದ್ದಾರೆ ಈ ಬಿಜೆಪಿ ಮುಖಂಡರು.

'ಅದಮ್ಯ ಚೇತನ' ಎಂಬ ಸಂಸ್ಥೆಯ ಮೂಲಕ ಅನೇಕ ಸಾಮಾಜಿಕ ಕಾರ್ಯಕ್ರಮಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ ದಿ.ಅನಂತ್‌ಕುಮಾರ್ ಪತ್ನಿ ತೇಜಸ್ವಿನಿಯವರು. ಬೆಂಬಲಿಗರ ಒತ್ತಡಕ್ಕೆ ಮಣಿದು ಅವರೀಗ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಲೋಕಸಭಾ ಚುನಾವಣಾ ಕಣಕ್ಕಿಳಿಯಲು ಮನಸ್ಸು ಮಾಡಿದ್ದಾರೆ. ಆದರೆ, ಸೂತಕದ ಮನೆಯಲ್ಲಿಯೂ ಬಿಜೆಪಿಯ ಕೆಲವು ಮುಖಂಡರು ಷಡ್ಯಂತ್ರ ನಡೆಸುತ್ತಿದ್ದು, ಅವರಿಗೆ ಟಿಕೆಟ್ ತಪ್ಪಿಸಲು ಯತ್ನಿಸುತ್ತಿದ್ದಾರೆ. ಇಲ್ಲಿದೆ ಇಬ್ಬರು ಪ್ರಭಾವಿಗಳ ಮಹಾ EXCLUSIVE ಸುದ್ದಿ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!